Webdunia - Bharat's app for daily news and videos

Install App

ಕಡೆಗೂ ಅರವಿಂದ್ ಮೇಲೆ ಸಿಟ್ಟು!

ನಿಧಿ ಹಾಗೂ ಅರವಿಂದ್ ನಡುವೆ ಕಿಚ್ಚ ಸಂಧಾನ ಮಾಡಿಸಿದ್ದರೂ ಅವರ ನಡುವಿನ ಜಗಳ ಹಾಗೂ ಸಿಟ್ಟು ಕಡಿಮೆಯಾಗಿರಲಿಲ್ಲ.

Webdunia
ಸೋಮವಾರ, 5 ಜುಲೈ 2021 (17:54 IST)
ಬೆಂಗಳೂರು : ಬಿಗ್ ಬಾಸ್ ಸೀಸನ್ 8ರ ಸೆಕೆಂಡ್ ಇನ್ನಿಂಗ್ಸ್ನ ಮೊದಲ ಎಲಿಮಿನೇಶನ್ ನಡೆದಿದೆ. ಈ ಸಲದ ಎಲಿಮಿನೇಷನ್ ಎಲ್ಲರ ಗಮನ ಸೆಳೆದಿದೆ. ಹೌದು, ಬಿಗ್ ಬಾಸ್ ಮನೆಯಿಂದ ಹೊರ ಹೋಗಿರುವ ಸ್ಪರ್ಧಿಯ ಕಾರಣದಿಂದಾಗಿ ಈ ಸಲ ಎಲಿಮಿನೇಷನ್ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿತ್ತು.


 ಕಳೆದ ಒಂದು ವಾರ ಮನೆಯಲ್ಲಿ ನೆಗೆಟಿವ್ ವೈಬ್ಸ್  ಜಾಸ್ತಿ ಇದ್ದ ಕಾರಣದಿಂದ ನಾಮಿನೇಷನ್ ತೂಗುಗತ್ತಿ ಚಕ್ರವರ್ತಿ ಚಂದ್ರಚೂಡ ಅವರ ಮೇಲೆ ನೇತಾಡುತ್ತಿತ್ತು ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳೂ ಸಹ ಹೊರತಾಗಿರಲಿಲ್ಲ. ಮನೆಯಲ್ಲೂ ಸಹ ಈ ಸಲ ಚಕ್ರವರ್ತಿ ಅವರು ಈ ಸಲ ಎಲಿಮಿನೇಟ್ ಆಗಿ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸಾಕಷ್ಟು ಮಂದಿ ಅಂದಾಜಿಸಿದ್ದರು. ಒಂದು ವೇ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪತ್ನಿ ಜತೆಗಿನ ವಿಚ್ಛೇಧನ ಸುದ್ದಿ ಬೆನ್ನಲ್ಲೇ ಗೆಳತಿ ಕೆನಿಶಾ ಜತೆಗಿನ ಜಯಂ ರವಿ ಧೂಮಪಾನದ ವಿಡಿಯೋ ವೈರಲ್

BBK13: ಮನೆಗೆ ಎಂಟ್ರಿಯಾಗುತ್ತಿದ್ದಂತೇ ನಟಿ ಪ್ರಥಮ ಪ್ರಸಾದ್ ಗೆ ಇಂಥಾ ಮಾತಾ: ಮೊದಲ ದಿನವೇ ವಿವಾದ

BBK13: ಬಿಗ್ ಬಾಸ್ ಕನ್ನಡ 13 ರಲ್ಲಿರುವ ಎಲ್ಲಾ ಸ್ಪರ್ಧಿಗಳ ವಿವರ ಇಲ್ಲಿದೆ

ಇನ್ಮೇಲೆ ಬಿಗ್ ಬಾಸ್ ಮನೆಯಲ್ಲಿ ಬೀಪ್ ಸೌಂಡ್ ಗ್ಯಾರಂಟಿ, ಯಾರು ಎಂಟ್ರಿ ಕೊಡುತ್ತಿದ್ದಾರೆ ಗೊತ್ತಾ

ಬಿಗ್‌ಬಾಸ್‌ ಸೀಸನ್ 13ಕ್ಕೆ ಕಾಲಿಟ್ಟ ಮೊದಲ ಸ್ಪರ್ಧಿಗಳು ಇವರೇ ನೋಡಿ

ಮುಂದಿನ ಸುದ್ದಿ
Show comments