Webdunia - Bharat's app for daily news and videos

Install App

ಕಡೆಗೂ ಅರವಿಂದ್ ಮೇಲೆ ಸಿಟ್ಟು!

ನಿಧಿ ಹಾಗೂ ಅರವಿಂದ್ ನಡುವೆ ಕಿಚ್ಚ ಸಂಧಾನ ಮಾಡಿಸಿದ್ದರೂ ಅವರ ನಡುವಿನ ಜಗಳ ಹಾಗೂ ಸಿಟ್ಟು ಕಡಿಮೆಯಾಗಿರಲಿಲ್ಲ.

Webdunia
ಸೋಮವಾರ, 5 ಜುಲೈ 2021 (17:54 IST)
ಬೆಂಗಳೂರು : ಬಿಗ್ ಬಾಸ್ ಸೀಸನ್ 8ರ ಸೆಕೆಂಡ್ ಇನ್ನಿಂಗ್ಸ್ನ ಮೊದಲ ಎಲಿಮಿನೇಶನ್ ನಡೆದಿದೆ. ಈ ಸಲದ ಎಲಿಮಿನೇಷನ್ ಎಲ್ಲರ ಗಮನ ಸೆಳೆದಿದೆ. ಹೌದು, ಬಿಗ್ ಬಾಸ್ ಮನೆಯಿಂದ ಹೊರ ಹೋಗಿರುವ ಸ್ಪರ್ಧಿಯ ಕಾರಣದಿಂದಾಗಿ ಈ ಸಲ ಎಲಿಮಿನೇಷನ್ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿತ್ತು.


 ಕಳೆದ ಒಂದು ವಾರ ಮನೆಯಲ್ಲಿ ನೆಗೆಟಿವ್ ವೈಬ್ಸ್  ಜಾಸ್ತಿ ಇದ್ದ ಕಾರಣದಿಂದ ನಾಮಿನೇಷನ್ ತೂಗುಗತ್ತಿ ಚಕ್ರವರ್ತಿ ಚಂದ್ರಚೂಡ ಅವರ ಮೇಲೆ ನೇತಾಡುತ್ತಿತ್ತು ಎಂದು ಎಲ್ಲರೂ ಊಹಿಸಿದ್ದರು. ಇದಕ್ಕೆ ಬಿಗ್ ಬಾಸ್ ಮನೆಯಲ್ಲಿರುವ ಸ್ಪರ್ಧಿಗಳೂ ಸಹ ಹೊರತಾಗಿರಲಿಲ್ಲ. ಮನೆಯಲ್ಲೂ ಸಹ ಈ ಸಲ ಚಕ್ರವರ್ತಿ ಅವರು ಈ ಸಲ ಎಲಿಮಿನೇಟ್ ಆಗಿ ಮನೆಯಿಂದ ಹೊರ ಹೋಗಲಿದ್ದಾರೆ ಎಂದು ಸಾಕಷ್ಟು ಮಂದಿ ಅಂದಾಜಿಸಿದ್ದರು. ಒಂದು ವೇ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments