Webdunia - Bharat's app for daily news and videos
Install App
✕
ಸುದ್ದಿಗಳು
ರಾಷ್ಟ್ರೀಯ
ಅಂತಾರಾಷ್ಟ್ರೀಯ
ಕರ್ನಾಟಕ ಸುದ್ದಿ
ಪ್ರಚಲಿತ
ಸ್ಯಾಂಡಲ್ ವುಡ್
ಸುದ್ದಿ/ಗಾಸಿಪ್
ಬಾಲಿವುಡ್
ಇನ್ನಷ್ಟು ಹಾಸ್ಯ.
ಪ್ರವಾಸೋದ್ಯಮ
ವ್ಯವಹಾರ
ವ್ಯವಹಾರ
ವಾಣಿಜ್ಯ ಸುದ್ದಿ
ಷೇರುಸೂಚ್ಯಂಕ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಜೋಕ್ ಜೋಕ್
ಗಂಡು-ಹೆಣ್ಣು
ಮಕ್ಕಳ ಜೋಕ್
ಆರೋಗ್ಯ
ಆರೋಗ್ಯ
ಆರೋಗ್ಯ ಟಿಪ್ಸ್
ಲೇಖನಗಳು
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
Kannada
हिन्दी
English
தமிழ்
मराठी
తెలుగు
മലയാളം
ગુજરાતી
ಸುದ್ದಿಗಳು
ಸ್ಯಾಂಡಲ್ ವುಡ್
ವ್ಯವಹಾರ
ಜನಪ್ರಿಯ
ಕ್ರಿಕೆಟ್
ಇನ್ನಷ್ಟು ಹಾಸ್ಯ
ಆರೋಗ್ಯ
ಫೋಟೋ ಗ್ಯಾಲರಿ
ಜ್ಯೋತಿಷ್ಯ
ಬಾಲಿವುಡ್
ಪ್ರವಾಸೋದ್ಯಮ
ಏಕತೆ
ಇಳಯರಾಜ
ಆಗೋಣ ನಾವೆಲ್ಲ ಒಂದು
ಐಕ್ಯದಿಂದಲಿ ಸಾಗೋಣ ಮುಂದು
ಮುಂದು ಮುಂದಕ್ಕೆ ಸಾಗೋಣ ಎಂದೆಂದು
ಭಾಷೆ ಬಣ್ಣ ಬೇರೆ ಬೇರೆ ಆದರೇನು
ನಮ್ಮ ಚಿಂತನೆ ಒಂದೆ ಅಲ್ಲವೇನು?
ಜಾತಿ ಮತ ಬೇರೆ ಬೇರೆ ಇದ್ದರೇನು
ನಮ್ಮ ಸಂಸ್ಕೃತಿ ಒಂದೆ ಅಲ್ಲವೇನು
ರಾಜ್ಯಗಳು ಹಲವು ಇದ್ದರೇನು
ಭರತ ಭೂಮಿ ಅಖಂಡವಲ್ಲವೇನು
ಹಲವು ಪಕ್ಷ ಪಂಗಡವಿದ್ದರೇನು
ನಮ್ಮ ಧ್ಯೇಯ ಒಂದೆ ಆಗಬೇಡವೇನು
ನಮ್ಮ ಹೃದಯವು ಅದುವೇ ಭಾರತ
ನಮ್ಮ ಎಲುಬು ಮಾಂಸಗಳೆಲ್ಲ ಭಾರತ
ನಮ್ಮ ರಕ್ತದ ಹನಿಹನಿಯು ಭಾರತ
ನಮ್ಮ ಜೀವದ ಉಸಿರದು ಭಾರತ
ಹಿಂದು ಮುಸ್ಲಿಂ ಕ್ರೈಸ್ತ ಸಿಕ್ಖ
ಎಂಬ ಜಾತಿ ಧರ್ಮದ ಭೇದ ಭಾವ ಬೇಡ
ಮಾನವ ಕುಲವು ಒಂದೆ ಎಂಬ
ಭಾವನೆ ಇರಲಿ ಹೃದಯ ತುಂಬ
ಅನೇಕತೆಯಲಿ ಇಹುದು ನೋಡಿ ಐಕ್ಯ
ಶಾಂತಿ ನೆಮ್ಮದಿ ಪಡೆವುದೆ ಮುಖ್ಯ
ನಾವು ಒಂದಾಗಿ ಬಾಳಬೇಕು ನಿತ್ಯ
ನಮ್ಮ ನಡತೆಯಲಿ ಇರಲಿ ಧರ್ಮ ಸತ್ಯ
ಆಸೇತು ಹಿಮಾಚಲವೊಂದು
ಅತಿಪಾವನ ವೀ ನಮ್ಮ ನಾಡು
ಸತ್ಯ ಸದ್ಧರ್ಮದಾ ನೆಲೆವೀಡು
ವಿಶ್ವಶಾಂತಿಯ ಸಾರುವ ನಾಡು
ಲೋಕನಾಯಕರುದಿಸಿದ ನಾಡು
ಅಧ್ಯಾತ್ಮ ತತ್ವದ ಬೀಡು
ಧರ್ಮ ಪುರುಷರು ಬಾಳಿದಾ ನಾಡು
ಕವಿ ಪುಂಗವರುದಿಸಿದ ಬೀಡು
ಕಷ್ಟನಷ್ಟವು ದುಃಖವು ಬಂದರೆ
ಐಕ್ಯವಿರಲು ನಮಗಿಲ್ಲವು ತೊಂದರೆ
ನಾವೆಲ್ಲರೊಂದುಗೂಡಿ ಬಾಳುವಾ
ತಾಯ್ನಾಡ ಹಿರಿಮೆಯನ್ನು ಸಾರುವಾ
ದೇಶದುನ್ನತಿಯ ನಾಂದಿಯನ್ನು ಹಾಡುವಾ
ಐಕ್ಯದ ಕಹಳೆಯನ್ನು ಮೊಳಗುವಾ
ಬಾಳೋಣ ಒಂದಾಗಿ ಮುಂದು
ಭಾರತಾಂಬೆಯ ಮಕ್ಕಳು ಎಂದು
ಆಗೋಣ ನಾವೆಲ್ಲ ಒಂದು
ಒಂದಾಗಿ ಸಾಗೋಣ ಮುಂದು
- ಡ ಾ| ಶ್ರೀಕೃಷ್ಣ ಭಟ್ ಅರ್ತಿಕಜೆ
ವೆಬ್ದುನಿಯಾವನ್ನು ಓದಿ
ಸುದ್ದಿಗಳು
ಸ್ಯಾಂಡಲ್ ವುಡ್
ಕ್ರಿಕೆಟ್ ಸುದ್ದಿ
ಜ್ಯೋತಿಷ್ಯ
ಜನಪ್ರಿಯ..
ಓದಲೇಬೇಕು
ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್
ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ
ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ
ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?
ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ
ಎಲ್ಲವನ್ನೂ ನೋಡು
ತಾಜಾ
ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ
ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ
ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ
ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ
ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ
Show comments