Webdunia - Bharat's app for daily news and videos

Install App

ಅನ್ನಭಾಗ್ಯಕ್ಕೆ ಕನ್ನ: ಸದಾನಂದ ಗೌಡ ಪರಿಷತ್ತಿನಲ್ಲಿ ಪ್ರಸ್ತಾಪ

Webdunia
ಶುಕ್ರವಾರ, 21 ಫೆಬ್ರವರಿ 2014 (11:15 IST)
PR
PR
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ವಿಧಾನಪರಿಷತ್ತಿನಲ್ಲಿ ಅನ್ನಭಾಗ್ಯ ಯೋಜನೆಯ ದುರ್ಬಳಕೆ ಕುರಿತು ಪ್ರಸ್ತಾಪ ಮಾಡಿದರು. ಹಗರಣದ ವರದಿಯನ್ನು ನಾನು ನೋಡಿದ್ದೇನೆ. ಆ ರೀತಿ ದುರ್ಬಳಕೆ ಆಗದಂತೆ ನೋಡಿಕೊಳ್ಳಿ ಎಂದು ಸದಾನಂದ ಗೌಡ ಹೇಳಿದರು. ಆಗ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ.ಪಾಟೀಲ್ ಆ ರೀತಿಯ ದುರ್ಬಳಕೆ ಆಗದಂತೆ ಕ್ರಮ ಕೈಗೊಳ್ತೀವಿ ಎಂದು ಭರವಸೆ ನೀಡಿದರು.ಟಿವಿ ವಾಹಿನಿಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದಾರೆಂಬ ಸುದ್ದಿಪ್ರಕಟವಾದ ಬಳಿಕ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದರು.

ಆದರೆ ಅಕ್ಕಿನುಚ್ಚು, ಜೋಳ ಮತ್ತು ಸಜ್ಜೆ ಮಾತ್ರ ಗೋದಾಮಿನಲ್ಲಿ ಪತ್ತೆಯಾಗಿದ್ದರಿಂದ ಅವರಿಗೆ ನಿರಾಶೆಯಾಗಿದೆ. ಅಧಿಕಾರಿಗಳು ದಾಳಿಮಾಡುವಷ್ಟರಲ್ಲಿ ಅಕ್ಕಿಯನ್ನು ಬೇರೆಕಡೆ ಸಾಗಿಸಲಾಗಿತ್ತೆಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments