Webdunia - Bharat's app for daily news and videos

Install App

ಆರು ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ

Webdunia
ಮಂಗಳವಾರ, 4 ಮಾರ್ಚ್ 2014 (12:44 IST)
PR
PR
ಬೆಂಗಳೂರು: ಮೈಸೂರು ಮಿನರಲ್ಸ್ ಲಿ. ನಷ್ಟಕ್ಕೆ ಕಾರಣವಾಗಿದ್ದ 6 ಮಂದಿ ಐಎಎಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತದ ವಿಶೇಷ ತನಿಖಾ ತಂಡದಿಂದ ತನಿಖೆಗೆ ಸಚಿವ ಸಂಪುಟ ನಿರ್ಧರಿಸಿದೆ. 6 ಮಂದಿ ಅಧಿಕಾರಿಗಳಿಂದ ಮೈಸೂರು ಮಿನರಲ್ಸ್‌ಗೆ 642 ಕೋಟಿ ನಷ್ಟ ಉಂಟಾಗಿದೆ ಎಂದು ಲೋಕಾಯುಕ್ತ ಮೊದಲ ತನಿಖಾ ವರದಿಯಲ್ಲಿ ಹೇಳಲಾಗಿತ್ತು . ಮುಖ್ಯಕಾರ್ಯದರ್ಶಿ ಕೌಶಿಕ್ ಮುಖರ್ಜಿ ನೇತೃತ್ವದಲ್ಲಿ ಉನ್ನತಾಧಿಕಾರಿಗಳು ಕೂಡ ಐಎಎಸ್‌ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದರು. ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರವಿಲ್ಲ ಎಂದು ಹೇಳಿದ್ದರು.

ಹಾಲಿ ಮಂತ್ರಿಗಳೂ ಕೂಡ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂಬ ದೂರೂ ಕೇಳಿಬಂದಿದೆ. ಈ ಕುರಿತು ಲೋಕಾಯುಕ್ತ ವಿಶೇಷ ತನಿಖಾ ತಂಡ ತನಿಖೆ ಮಾಡಿ ವರದಿ ನೀಡಲಿದೆ. ಎಂಎಂಎಲ್‌ನಿಂದ ಕಡಿಮೆ ಬೆಲೆಗೆ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದರಿಂದ ಎಂಎಂಎಲ್‌ಗೆ 642 ಕೋಟಿ ನಷ್ಟವುಂಟಾಗಿದೆ ಎಂದು ಆರೋಪಿಸಲಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments