Webdunia - Bharat's app for daily news and videos

Install App

ಕೆಎಸ್‌ಆರ್‌ಟಿಸಿಗೆ ಭಾರೀ ಬರೆ ಎಳೆದ ಕೋರ್ಟ್

Webdunia
ಶುಕ್ರವಾರ, 25 ಅಕ್ಟೋಬರ್ 2013 (21:03 IST)
PR
PR
ಧಾರವಾಡ: ಇವತ್ತು ಧಾರವಾಡದ ಹಳೆಬಸ್‌ನಿಲ್ದಾಣದಲ್ಲಿ ವಕೀಲರು ಬಂದಿದ್ದರು. ವಕೀಲರಿಗೆ ಬಸ್ ನಿಲ್ದಾಣದಲ್ಲಿ ಏನು ಕೆಲಸವೆಂದು ಕೇಳಬೇಡಿ. ವಕೀಲರು ಬಂದಿದ್ದು ಕಾನೂನು ಜಾರಿಯ ಕೆಲಸಕ್ಕಾಗಿಯೇ. ಕೆಎಸ್‌ಆರ್‌ಟಿಸಿ ಬಸ್‌ಗಳ ಜಪ್ತಿಗೆ ವಕೀಲರು ಬಂದಿದ್ದರು. ಅಂಕೋಲಾ ಬಳಿ ಸರ್ಕಾರಿ ಬಸ್ ಡಿಕ್ಕಿಯಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಂಗ್ಲೆಂಡಿನ ಡೇವಿಡ್ ಎಂಬವರು ಸಾವನ್ನಪ್ಪಿದ್ದರು. ಪತ್ನಿ ವಿವಿಯನ್ ಮಾರ್ಗರೇಟ್ ಈ ಕುರಿತು ಕೇಸ್ ಹಾಕಿದ್ದರು. ಪ್ರಕರಣ ಕೆಳ ಕೋರ್ಟ್‌ನಿಂದ ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿತು.

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್ 2 ಕೋಟಿ ರೂ. ಪರಿಹಾರ ನೀಡಬೇಕೆಂದು ಸೂಚಿಸಿದ್ದು, ಪರಿಹಾರ ಹಣ ವಸೂಲಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳ ಜಪ್ತಿ ಮಾಡಬೇಕೆಂದು ಆದೇಶಿಸಿದೆ. ಇದಕ್ಕಾಗಿ ಇವತ್ತು ವಕೀಲರು ಧಾರವಾಡ ಬಸ್ ನಿಲ್ದಾಣಕ್ಕೆ ಆಗಮಿಸಿ 3 ವೋಲ್ವೋ ಬಸ್ ಮತ್ತು ಎರಡು ಸಾದಾ ಬಸ್‌ಗಳನ್ನು ಜಪ್ತಿ ಮಾಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments