Webdunia - Bharat's app for daily news and videos

Install App

ಕೋಟಿವೀರ ಸಹೋದರರಿಗೆ ಲೋಕಾಯುಕ್ತ ದಾಳಿಯ ಶಾಕ್

Webdunia
ಶುಕ್ರವಾರ, 27 ಡಿಸೆಂಬರ್ 2013 (18:31 IST)
PR
PR
ಗದಗ: ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳ್ಳಂಬೆಳಗ್ಗೆ ಹೆಸ್ಕಾಂ ಜಾಗೃತದಳದ ಇನ್ಸ್‌ಪೆಕ್ಟರ್ ಗದಗದ ಕರಿಬಸವನಗೌಡರ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ತಪಾಸಣೆ ನಡೆಸಿದರು ಮತ್ತು ಅಕ್ರಮ ಆಸ್ತಿಪಾಸ್ತಿ ಪತ್ತೆಹಚ್ಚಿದರು. ಅವರ ಮಾವನ ಮನೆ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಸಹೋದರ ವಿಶ್ವನಾಥ ಗೌಡರ ವಿರುದ್ಧ ಕೂಡ ಅಕ್ರಮ ಆಸ್ತಿ ಗಳಿಕೆ ದೂರು ದಾಖಲಾಗಿದ್ದ ಹಿನ್ನೆಲೆಯಲ್ಲಿ ಬಾದಾಮಿಯಲ್ಲಿರುವ ಅವರ ಮನೆ, ಕಚೇರಿ, ಮಾವ ವೀರಪ್ಪ ಅವರ ಹರಪನಹಳ್ಳಿಯ ಮನೆಗಳ ಮೇಲೆ ಏಕಕಾಲಕ್ಕೆ ಲೋಕಾ ಅಧಿಕಾರಿಗಳು ದಾಳಿ ಮಾಡಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

ಹೆಸ್ಕಾಂ ಜಾಗೃತ ದಳದ ಇನ್ಸ್‌ಪೆಕ್ಟರ್ ಕರಿಬಸವನಗೌಡ 2 ವರ್ಷಗಳ ಹಿಂದೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಆಗಿದ್ದರು. ಕರಿಬಸವನಗೌಡ ರ ಆದಾಯದಲ್ಲಿ ಒಟ್ಟು ಗಳಿಕೆ 43 ಲಕ್ಷ.ರೂ. ಆದರೆ ಅವರಿಗೆ 5 ಕೋಟಿ ರೂ. ಆಸ್ತಿ ಬಂದಿದ್ದು ಹೇಗೆನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ವಿಶ್ವನಾಥ ಗೌಡ ಆಹಾರ ನಿರೀಕ್ಷಕರಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments