Webdunia - Bharat's app for daily news and videos

Install App

ಚಾರ್ಮಾಡಿ ಘಾಟಿನಲ್ಲಿ ಕಾರು ಉರುಳಿ ಒಬ್ಬನ ಸಾವು

Webdunia
ಮಂಗಳವಾರ, 20 ಆಗಸ್ಟ್ 2013 (21:40 IST)
PR
PR
ಚಿಕ್ಕಮಗಳೂರು: ಚಿಕ್ಕಮಗಳೂರು ಮೂಡಿಗೆರೆ ಬಳಿಯ ಚಾರ್ಮಾಡಿ ಘಾಟಿಯಲ್ಲಿ ಕಾರೊಂದು ಮಂಗಳವಾರ ಕಂದಕಕ್ಕೆ ಉರುಳಿಬಿದ್ದಿದ್ದರಿಂದ ಒಬ್ಬ ಮೃತಪಟ್ಟಿದ್ದು ಐವರಿಗೆ ಗಾಯವಾಗಿದೆ. ಇನ್ನೋವಾ ಕಾರಿನಲ್ಲಿದ್ದ ಉಜಿರೆಯ ಮೋಹನ್(26 ವರ್ಷ) ಎಂಬವರು ಮೃತಪಟ್ಟಿದ್ದು ಇನ್ನೂ ಐವರಿಗೆ ಗಾಯವಾಗದಿದೆ. ಚಾರ್ಮಾಡಿ ಘಾಟಿಯ 9ನೇ ತಿರುವಿನಲ್ಲಿ ವೇಗವಾಗಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ದುರಂತ ಸಂಭವಿಸಿದೆ.

ಚಾರ್ಮಾಡಿ ಘಾಟ್ ಅನೇಕ ತಿರುವುಗಳಿಂದ ಕೂಡಿದ್ದು, ಇದರಲ್ಲಿ ವಾಹನ ಚಾಲನೆಯಲ್ಲಿ ಸ್ವಲ್ಪ ಎಚ್ಚರತಪ್ಪಿದರೂ ಅಪಾಯವುಂಟಾಗುವ ಸಂಭವವಿರುತ್ತದೆ.ಚಾರ್ಮಾಡಿ ಬೆಳ್ತಂಗಡಿ ತಾಲೂಕಿನ ಗ್ರಾಮವಾಗಿದ್ದು, ಪಶ್ಚಿಮ ಘಟ್ಟದಲ್ಲಿ ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುತ್ತದೆ. ಚಾರ್ಮಾಡಿ ಗ್ರಾಮದಿಂದ ಆರಂಭವಾಗುವ ಘಾಟಿ ಕೊಟ್ಟಿಗೆರೆಯಲ್ಲಿ ಕೊನೆಗೊಳ್ಳುತ್ತದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments