Webdunia - Bharat's app for daily news and videos

Install App

ಬಾಯ್ಲರ್ ಸ್ಫೋಟದಿಂದ ಇಬ್ಬರು ಕಾರ್ಮಿಕರ ದಾರುಣ ಸಾವು

Webdunia
ಮಂಗಳವಾರ, 8 ಏಪ್ರಿಲ್ 2014 (14:31 IST)
PR
PR
ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡು ಕೈಗಾರಿಕೆ ಪ್ರದೇಶದಲ್ಲಿ ಗ್ರಾಮೆಕ್ಸ್ ಪೇಪರ್ ಮಿಲ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. 42 ವರ್ಷದ ಚಂದ್ರಶೇಖರ್ ಮತ್ತು 26 ವರ್ಷದ ರವಿ ಎಂದು ಮೃತರನ್ನು ಗುರುತಿಸಿದ್ದು, ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಚಂದ್ರಶೇಖರ್ ಮತ್ತು ರವಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು.

ರವಿ ಮೂಲತಃ ದಾವಣಗೆರೆಯವರಾಗಿದ್ದು, ಚಂದ್ರಶೇಖರ್ ನಂಜನಗೂಡಿನವರಾಗಿದ್ದರು. ಬಾಯ್ಲರ್ ಸುಸ್ಥಿತಿಯಲ್ಲಿ ಇಲ್ಲದಿರುವುದೇ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments