Webdunia - Bharat's app for daily news and videos

Install App

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆರ್ಎಸ್ಸೆಸ್ ಪ್ರಚಾರಕ ಹನುಮೇಗೌಡ ಕಣಕ್ಕೆ

Webdunia
ಶನಿವಾರ, 29 ಮಾರ್ಚ್ 2014 (15:37 IST)
PR
PR
ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಆರ್‌ಎಸ್‌ಎಸ್ ಪ್ರಚಾರಕ ಹನುಮೇಗೌಡ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ನೊಂದ ಆರ್‌ಎಸ್ಸೆಸ್ ಕಾರ್ಯಕರ್ತರ ಪರವಾಗಿ ತಾವು ಸ್ಪರ್ಧಿಸುವುದಾಗಿ ಅವರು ಹೇಳಿದರು. ಬಿಜೆಪಿ ನನ್ನನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದೆ. ಅಧಿಕಾರದಲ್ಲಿದ್ದಾಗ ಬಿಜೆಪಿ ತಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಬಿಜೆಪಿ, ತತ್ವ, ಸಿದ್ದಾಂತ ಆದರ್ಶಗಳಿಗೆ ನೂರಕ್ಕೆ ನೂರರಷ್ಟು ತಾನು ಬದ್ಧನಾಗಿದ್ದೇನೆ. ಆದರೆ ಕೇವಲ ಬೆರಳೆಣಿಕೆಷ್ಟು ನಾಯಕರಿಗೆ ಮಾತ್ರ ತಮ್ಮ ವಿರೋಧವಿದೆ. ತಾವು ಮೋದಿಯನ್ನು ಬೆಂಬಲಿಸುತ್ತೇನೆ.

ಆದರೆ ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಅನಂತ್ ಕುಮಾರ್ ಅವರನ್ನು ವಿರೋಧಿಸುತ್ತೇನೆ ಎಂದು ಹನುಮೇಗೌಡ ಹೇಳಿದರು. ಹನುಮೇಗೌಡರು ಕೂಡ ಸ್ಪರ್ಧಿಸುವ ಮೂಲಕ ಅನಂತಕುಮಾರ್ ಅವರನ್ನು ಸೋಲಿಸುವ ಅಭ್ಯರ್ಥಿಯಾಗಿ ಕಣಕ್ಕಳಿದಿರುವ ಎರಡನೇ ಅಭ್ಯರ್ಥಿಯಾಗಿದ್ದಾರೆ. ಅನಂತಕುಮಾರ್ ನಡವಳಿಕೆ ವಿರುದ್ಧ ರೊಚ್ಚಿಗೆದ್ದು ಅವರ ವಿರುದ್ದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಕೂಡ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments