Webdunia - Bharat's app for daily news and videos

Install App

ಬೆಂಗಳೂರು, ಮೈಸೂರು ನಡುವೆ ಸ್ಪೈಸ್ ಜೆಟ್ ವಿಮಾನ

Webdunia
ಭಾನುವಾರ, 2 ಫೆಬ್ರವರಿ 2014 (19:34 IST)
PR
PR
ಮೈಸೂರು ಮತ್ತು ಬೆಂಗಳೂರಿನ ನಡುವೆ ಸ್ಪೈಸ್ ಜೆಟ್ ವಿಮಾನಯಾನಕ್ಕೆ ಮೈಸೂರಿನ ಸಂಸದ ಎಚ್ ವಿಶ್ವನಾಥ್ ಅವರು ಚಾಲನೆ ನೀಡಿದರು. ಮೈಸೂರಿನಿಂದ ಚೆನ್ನೈ ತಲುಪುವ ಮುನ್ನ ಸ್ಪೈಸ್ ಜೆಟ್ ವಿಮಾನಗಳು ಬೆಂಗಳೂರಿನಲ್ಲಿ ನಿಲುಗಡೆಯಾಗಿ ನಂತರ ಚೆನ್ನೈ ತಲುಪಲಿದೆ. ಕಳೆದ ಅಕ್ಟೋಬರ್ ತಿಂಗಳಲ್ಲಿ ಈ ಯಾನವನ್ನು ನಿಲ್ಲಿಸಲಾಗಿತ್ತು. ಬೆಂಗಳೂರು ಮೈಸೂರು ನಡುವೆ ವಿಮಾನಯಾನ ಮುಂದುವರಿಸುವಂತೆ ಐಟಿ ಕಂಪೆನಿಗಳಾದ ಇನ್ಫೋಸಿಸ್ ಮತ್ತು ವಿಪ್ರೋ ಗಳು ಬೇಡಿಕೆ ಮಂಡಿಸಿದ್ದವು.

ಇದರಿಂದ ಪ್ರವಾಸೋದ್ಯಮವೂ ಅಭಿವೃದ್ಧಿ ಕಾಣಲಿದೆ ಎಂದು ವಿಶ್ವನಾಥ್ ಹೇಳಿದ್ದರು. ಮೈಸೂರಿನಲ್ಲಿ ಕೂಡ ಐಟಿ ಕಂಪನಿಗಳು ನೆಲೆಹೊಂದಿರುವ ಕಾರಣ ಇದು ಅವಶ್ಯಕವಾಗಿತ್ತು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments