Webdunia - Bharat's app for daily news and videos

Install App

ಮೃತರ ಕುಟುಂಬಕ್ಕೆ ಕಡಿಮೆ ಪರಿಹಾರ: ಸಂಸದೆ ರಮ್ಯಾಗೆ ತರಾಟೆ

Webdunia
ಮಂಗಳವಾರ, 31 ಡಿಸೆಂಬರ್ 2013 (13:24 IST)
PR
PR
ಮೈಸೂರು: ಮಂಡ್ಯ ಜಿಲ್ಲಾ ಆಸ್ಪತ್ರೆಗೆ ರಮ್ಯಾ ಭೇಟಿಯಾಗಿದ್ದಾಗ ಸಂಬಂಧಿಕರು, ಜೆಡಿಎಸ್ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಡಿ.28ರಂದು ಸಾತನೂರು ಬಳಿ ಬಸ್ ಉರುಳಿಬಿದ್ದು, ಐವರು ಮೃತಪಟ್ಟಿದ್ದರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಆಸ್ಪತ್ರೆಗೆ ಸೇರಿದ್ದ ಗಾಯಾಳುಗಳ ಭೇಟಿಗೆ ರಮ್ಯಾ ಬಂದಿದ್ದಾಗ ಜೆಡಿಎಸ್ ಸದಸ್ಯರು ರಮ್ಯಾ ಜತೆ ವಾಗ್ವಾದ ನಡೆಸಿದರು. ಮೃತರ ಕುಟುಂಬಗಳಿಗೆ ಹೆಚ್ಚಿನ ಪರಿಹಾರವನ್ನು ನೀಡಬೇಕೆಂದು ಜೆಡಿಎಸ್ ಸದಸ್ಯರು ಆಗ್ರಹಿಸಿದರು.

ಈಗ ಏಕೆ ಬಂದ್ರಿ ಮೇಡಂ, ಇಷ್ಟು ತಡವಾಗಿ ಏಕೆ ಬಂದ್ರಿ, ಈಗ ನಿಮ್ಮ ಗಮನ ಈಕಡೆ ಹರೀತಾ ಎಂದು ಪ್ರಶ್ನೆಯನ್ನು ಜೆಡಿಎಸ್ ಸದಸ್ಯರು ಇಟ್ಟರು. ವೋಲ್ವೋ ಬಸ್‌ ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವನ್ನು ಕೊಟ್ಟಿದ್ದೀರಿ. ಆದರೆ ಸಾತನೂರು ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಪರಿಹಾರವನ್ನು ಜಾಸ್ತಿ ಕೊಡುವಂತೆ ಕೇಳಿದಾಗ ರಮ್ಯಾ ಕೆರಳಿ ಅವರ ಜತೆ ವಾಗ್ವಾದ ನಡೆಸಿದರೆಂದು ತಿಳಿದುಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments