Webdunia - Bharat's app for daily news and videos

Install App

ಮೋದಿ ಪ್ರಚಾರದ ಅಬ್ಬರಕ್ಕೆ ಟಾಂಗ್ ಕೊಡಲು ಜೆಡಿಎಸ್ ಯುವಸಮಾವೇಶ

Webdunia
ಬುಧವಾರ, 29 ಜನವರಿ 2014 (19:17 IST)
PR
PR
ಬೆಂಗಳೂರಿನ ಅರಮನೆ ಮೈದಾನದಲ್ಲಿ ಯುವಚೇತನ ಸಮಾವೇಶ ನಡೆಯುತ್ತಿದೆ. ಸಮಾವೇಶದ ಮೂಲಕ ಜೆಡಿಎಸ್ ಶಕ್ತಿಪ್ರದರ್ಶನಕ್ಕೆ ಸಿದ್ದತೆ ನಡೆಯುತ್ತಿದೆ. ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ನೇತೃತ್ವದಲ್ಲಿ ಸಮಾವೇಶ ನಡೆದಿದೆ. ವಿವಿಧ ಜಿಲ್ಲೆಗಳಿಂದ ಕಾರ್ಯಕರ್ತರು ಬೈಕ್‌ ಮೆರವಣಿಗೆ ಮೂಲಕ ಆಗಮಿಸಿದ್ದಾರೆ. ಮೈಸೂರಿನಿಂದ ಬೈಕ್‌ನಿಂದ ಬಂದ ಕುಮಾರಸ್ವಾಮಿ ಸ್ವಲ್ಪದೂರ ತೆರಳಿ ನಂತರ ಕಾರಿನಲ್ಲಿ ಸಮಾವೇಶಕ್ಕೆ ಹಾಜರಾದರೆಂದು ಹೇಳಲಾಗಿದೆ. ಜೆಡಿಎಸ್ ಯುವಘಟಕದ ಅಧ್ಯಕ್ಷ ಮಧುಬಂಗಾರಪ್ಪ ಕೂಡ ಆಗಮಿಸಿದ್ದಾರೆ.

ಮೋದಿಯ ಅಬ್ಬರದ ಪ್ರಚಾರಕ್ಕೆ ಟಾಂಗ್ ಕೊಡಲು ಜೆಡಿಎಸ್ ಸಮಾವೇಶ ನಡೆಸಲಾಗುತ್ತಿದೆಯೆಂದು ವಿಶ್ಲೇಷಿಸಲಾಗಿದೆ. ಯುವಕಾರ್ಯಕರ್ತರಲ್ಲಿ ಒಂದು ಹೊಸ ಚೈತನ್ಯ ತುಂಬುವುದು ಈ ಸಮಾವೇಶದ ಉದ್ದೇಶವಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments