Webdunia - Bharat's app for daily news and videos

Install App

ಯುಪಿಎ ಭ್ರಷ್ಟಾಚಾರಗಳಿಗೆ ನೀವು ಪರವಾಗಿದ್ದೀರಾ? ನಿಲೇಕಣಿಗೆ ಅನಂತ್‌ಕುಮಾರ್ ಪ್ರಶ್ನೆ

Webdunia
ಶನಿವಾರ, 11 ಜನವರಿ 2014 (12:44 IST)
PR
PR
ವಿಶಿಷ್ಠ ಗುರುತಿನ ಪ್ರಾಧಿಕಾರದ ಅಧ್ಯಕ್ಷ ನಂದನ್ ನಿಲೇಕಣಿ ಬೆಂಗಳೂರು ದಕ್ಷಿಣ ಲೋಕಸಭೆಗೆ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುತ್ತಿದ್ದಾರೆಂಬ ವಿಚಾರ ತಿಳಿದು ಬಿಜೆಪಿ ಮುಖಂಡ ಅನಂತಕುಮಾರ್ ನಿಲೇಕಣಿ ಅವರಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ನಿಲೇಕಣಿಯವರೇ ನೀವು ಬೆಲೆ ಏರಿಕೆ ಪರವಾಗಿದ್ದೀರಾ ಅಥವಾ ವಿರುದ್ಧವಾಗಿದ್ದೀರಾ. ಯುಪಿಎ ಅವಧಿಯ ಭ್ರಷ್ಟಾಚಾರಗಳಿಗೆ ಪರವಾಗಿದ್ದೀರಾ. 10 ವರ್ಷದಲ್ಲಿ ನಿಮ್ಮ ಸಾಧನೆ ಏನು ಎಂದು ಅನಂತಕುಮಾರ್ ಪ್ರಶ್ನಿಸಿದ್ದಾರೆ. 10 ವರ್ಷಗಳಿಂದ ಯಾವ ವಿಚಾರಕ್ಕೆ ಧ್ವನಿಎತ್ತಿದ್ದೀರಿ. ಇದು ವ್ಯಕ್ತಿ-ವ್ಯಕ್ತಿಗಳ ನಡುವೆ ಚುನಾವಣೆಯಲ್ಲ. ಇದು ವಿಷಯಾಧಾರಿತ ಚುನಾವಣೆಯಾಗಿದೆ ಎಂದು ಬೆಂಗಳೂರಿನಲ್ಲಿ ಸಂಸದ ಅನಂತಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ರಾಹುಲ್ ಆಟ ನಡೆಯುವುದಿಲ್ಲ, ರಾಹುಲ್ ವಿಫಲ ನಾಯಕ, ರಾಹುಲ್ ನೇತೃತ್ವದ ಎಲ್ಲ ಚುನಾವಣೆಗಳಲ್ಲಿ ಸೋಲು, ಕರ್ನಾಟಕದಲ್ಲಿ ಕೂಡ ಕಾಂಗ್ರೆಸ್ ಸೋಲುತ್ತದೆ ಎಂದು ಅನಂತ್ ಕುಮಾರ್ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments