Webdunia - Bharat's app for daily news and videos

Install App

ಲೋಕಸಭೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸದಾನಂದ ಗೌಡ ಕಣಕ್ಕೆ

Webdunia
ಸೋಮವಾರ, 3 ಮಾರ್ಚ್ 2014 (13:28 IST)
PR
PR
ಬೆಂಗಳೂರ ು: ಬೆಂಗಳೂರು ಉತ್ತರ ಕ್ಷೇತ್ರದಿಂದ ಡಿ.ವಿ. ಸದಾನಂದಗೌಡ ಅವರು ಬಿಜೆಪಿ ಪರವಾಗಿ ಕಣಕ್ಕೆ ಇಳಿಯಲಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರ ಯಾರ ಪಾಲಾಗುತ್ತದೆ ಎಂಬ ಕುತೂಹಲ ಕೆರಳಿತ್ತು. ಬಿಜೆಪಿಯ ಪಾಲಿಗೆ 28 ಕ್ಷೇತ್ರಗಳ ಪೈಕಿ ಅತ್ಯಂತ ಕಗ್ಗಂಟಾಗಿತ್ತು. ಸದಾನಂದ ಗೌಡರು ರಾಷ್ಟ್ರೀಯ ಮುಖಂಡರನ್ನು ಸಂಪರ್ಕಿಸಿ, ಸಂಘ ಪರಿವಾರದ ಮುಖಂಡರನ್ನು ಭೇಟಿಯಾಗಿದ್ದರು.

ಕಳೆದ ಬಾರಿ ಅಶೋಕ್ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಶೋಕ್ ಬೆಂಗಳೂರು ಉತ್ತರದಲ್ಲಿ ಕಣಕ್ಕಿಳಿಯಬೇಕು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಸದಾನಂದ ಗೌಡರು ಪಕ್ಷದ ಶಿಸ್ತಿನ ಸಿಪಾಯಿ ಎಂದು ಪರಿಗಣಿಸಲಾಗಿದ್ದು,ಅವರ ಹೆಸರನ್ನು ಬೆಂಗಳೂರು ಉತ್ತರಕ್ಕೆ ಅಂತಿಮಗೊಳಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments