Webdunia - Bharat's app for daily news and videos

Install App

ಹನುಮ ಯಾವಾಗ ಹುಟ್ಟಿದ್ದು ಗೊತ್ತಾ? ಎಂದ ಸಿದ್ದರಾಮಯ್ಯ ಗೆ ಟಾಂಗ್ ಕೊಟ್ಟ ಸಿಟಿ ರವಿ

Webdunia
ಸೋಮವಾರ, 28 ಡಿಸೆಂಬರ್ 2020 (11:13 IST)
ಬೆಂಗಳೂರು : ಹನುಮ ಯಾವಾಗ ಹುಟ್ಟಿದ್ದು ಗೊತ್ತಾ? ಎಂದು ಪ್ರಶ್ನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಿಟಿ ರವಿ ಟಾಂಗ್ ನೀಡಿದ್ದಾರೆ.

ಕೆಲವರಿಗೆ ಎಲ್ಲವನ್ನೂ ಅನುಮಾನಿಸುವ ಪ್ರವೃತ್ತಿ ಇರುತ್ತದೆ. ಸಿದ್ದರಾಮಯ್ಯಗೂ ಅಂಥ ಕಾಯಿಲೆ ಇರಬೇಕು.  ನಂಬಿಕೆ ಎಲ್ಲವನ್ನೂ ಮೀರಿದ್ದು, ನಂಬಿಕೆ ಮೇಲೆ ಜಗತ್ತಿದೆ. ಕೆಲವರಿಗೆ ದೇವರು ಕಾಣಲ್ಲ, ಕೆಲವರಿಗೆ ಎಲ್ಲ ಕಡೆ ಕಾಣ್ತಾನೆ. ನೋಡೋ ದೃಷ್ಟಿ ಇದ್ರೆ ದೇವರನ್ನು ತೋರಿಸಬಹುದು. ಅವರ ತಂದೆ ತಾಯಿಗೆ ದೇವರ ಮೇಲೆ ನಂಬಿಕೆ ಇತ್ತು. ಹೀಗಾಗಿ ಸಿದ್ದರಾಮಯ್ಯ ಎಂದು ದೇವರ ಹೆಸರನ್ನಿಟ್ಟಿದ್ದಾರೆ. ಆದ್ರೆ ಅವರು ಸಹವಾಸ ದೋಷದಿಂದ ಕೆಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ