Webdunia - Bharat's app for daily news and videos

Install App

ಹಿರೇಮಠ್ ಹೇಳಿಕೆಗಳಿಗೆ ಕಡಿವಾಣ ಹಾಕಿ: ಕೋರ್ಟ್‌ಗೆ ರಮೇಶ್ ಕುಮಾರ್ ಮನವಿ

Webdunia
ಬುಧವಾರ, 19 ಫೆಬ್ರವರಿ 2014 (16:46 IST)
PR
PR
ಬೆಂಗಳೂರು: ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಅನಾಗರಿಕ ಹೇಳಿಕೆಗಳನ್ನು ಸಮಾಜಪರಿವರ್ತನೆಯ ಸಂಘಟನೆ ಅಧ್ಯಕ್ಷ ಎಸ್.ಆರ್. ಹಿರೇಮಠ್ ನೀಡುತ್ತಿದ್ದು, ಈ ರೀತಿ ಹೇಳಿಕೆಗಳನ್ನು ನೀಡಬಾರದೆಂದು ಸೂಚಿಸುವಂತೆ ರಮೇಶ್ ಕುಮಾರ್ ಸಿವಿಲ್ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಹಿರೇಮಠ್ ಅವರ ಇಲ್ಲಸಲ್ಲದ ಮಾತುಗಳಿಗೆ ಕಡಿವಾಣ ಹಾಕಬೇಕು ಎಂದು ರಮೇಶ್ ಕುಮಾರ್ ಹೇಳಿದರು.

ಸುಳ್ಳುಗಳನ್ನು ಸತ್ಯವಾಗಿಸುವ ಪ್ರಯತ್ನ ಹಿರೇಮಠ್ ಮಾಡಿದ್ದು, ತಮ್ಮ ಮಾನಹಾನಿಯಾಗಿದೆ. ಹಿರೇಮಠ್ ಬಳಿ ಯಾವುದೇ ರೀತಿಯ ದಾಖಲಾತಿ ಇಲ್ಲ ಎಂದು ರಮೇಶ್ ಕುಮಾರ್ ಆರೋಪಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments