Webdunia - Bharat's app for daily news and videos

Install App

‘ಶೋಭಾ ವಿಚಾರವನ್ನು ನೋಡುವುದನ್ನೇ ಬಿಟ್ಟಿದ್ದೇನೆ’

Webdunia
ಬುಧವಾರ, 19 ಜುಲೈ 2017 (12:36 IST)
ಬೆಂಗಳೂರು: ಕೋಮುಗಲಭೆಯಿಂದ ಸಾವನ್ನಪ್ಪಿದ ಹಿಂದೂ ಕಾರ್ಯಕರ್ತರ ಹೆಸರನ್ನು ಕೇಂದ್ರ ಗೃಹ ಖಾತೆಗೆ ಕಳುಹಿಸುವಾಗ ಬದುಕಿರುವ ವ್ಯಕ್ತಿಯನ್ನು ಸತ್ತಿದ್ದಾರೆಂದು ಪಟ್ಟಿ ನೀಡಿದ ಶೋಭಾ ಕರಂದ್ಲಾಜೆ ಇದೀಗ ನಗೆ ಪಾಟಲಿಗೀಡಾಗಿದ್ದಾರೆ.


ಈ ಬಗ್ಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರನ್ನು ಮಾಧ್ಯಮಗಳು ಪ್ರಶ್ನಿಸಿದಾಗ ‘ಶೋಭಾ ವಿಚಾರವನ್ನು ನೋಡವುದನ್ನೇ ಬಿಟ್ಟಿದ್ದೇನೆ’ ಎಂದು ಉಡಾಫೆ ಮಾಡಿದ್ದಾರೆ.

ತಮ್ಮ ಎಡವಟ್ಟು ಅರಿವಾಗುತ್ತಿದ್ದಂತೆ ಅತ್ತ ಶೋಭಾ ಕರಂದ್ಲಾಜೆ ಕಣ್ತಪ್ಪಿನಿಂದಾದ ತಪ್ಪು ಎಂದು ಕ್ಷಮೆಯಾಚಿಸಿದ್ದಾರೆ. ಆದರೆ ಆಡಳಿತಾರೂಢ ಕಾಂಗ್ರೆಸ್ ಇದು ಬಿಜೆಪಿಯವರ ಸಂಸ್ಕೃತಿ ಎಂದು ಜರೆದಿದೆ.

ಇದನ್ನೂ ಓದಿ..  ಮಾತಲ್ಲಿ ದ್ರಾವಿಡ್ ಗೆ ಜೈಕಾರ ಹಾಕಿ ಸಚಿನ್ ಬೇಕು ಎಂದರಾ ರವಿ ಶಾಸ್ತ್ರಿ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments