Webdunia - Bharat's app for daily news and videos

Install App

’ಕಟ್ಟೆ’ಗೆ ಒಲಿದ ಮೇಯರ್‌ ಪಟ್ಟ; ಇಂದಿರಾಗೆ ಉಪಮೆಯರ್‌.

Webdunia
ಬುಧವಾರ, 4 ಸೆಪ್ಟಂಬರ್ 2013 (11:42 IST)
PR
PR
ಯಾರಾಗ್ತಾರೆ ಬೆಂಗಳೂರಿನ ಉಪಮೇಯರ್‌ ಎಂಬ ಪ್ರೆಶ್ನೆಗೆ ಉತ್ತರ ಸಿಕ್ಕಿದೆ. ಬಿಜೆಪಿಯ ’ಕಟ್ಟೆ’ ಸತ್ಯನಾರಾಯಣರವರು ಬಿಬಿಎಂಪಿ ಮೇಯರ್‌ ಆಗಿ ಆಯ್ಕೆಯಾಗಿದ್ದು, ಕಾಂಗ್ರೆಸ್‌ನ ಇಂದಿರಾರವರಿಗೆ ಉಪಮೇಯರ್‌‌ ಹುದ್ದೆ ಒಲಿದಿದೆ.

ಮೇಯರ್‌ ವೆಂಕಟೇಶ್‌ ಮೂರ್ತಿಯವರ ಅಧಿಕಾರಾವಧಿ ಮುಕ್ತಾಯಗೊಂಡ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗ್ತಾರೆ ಎಂಬ ಕುತೂಹಲ ಹೆಚ್ಚಾಗಿತ್ತು. ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್‌ ಕಟ್ಟೆ ಸತ್ಯನಾರಾಯಣ ಅವರ ಹೆಸರನಬ್ನು ಮೇಯರ್‌ ಅಭ್ಯರ್ಥಿಯಾಗಿ ಘೋಷಿಸಿದ್ದರು. ಆದ್ರೆ ಇದೀಗ ಅವರ ಹೆಸರೇ ಅಂತಿಮವಾಗಿದೆ. ಬಸವನಗುಡಿ ಕ್ಷೇತ್ರದಿಂದ ಸತತ ನಾಲ್ಕುಬಾರಿ ಆಯ್ಕೆಯಾಗಿರುವ ಕಟ್ಟೆ ಸತ್ಯಾನಾರಯಣರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇನ್ನು ಉಪಮೇಯರ್‌ ಹುದ್ದೆಗೆ ಬ್ಯಾಟರಾಯನಪುರದ 7 ನೇ ನಂಬರ್‌ ವಾರ್ಡನ ಕಾಂಗ್ರೆಸ್‌ ಸದಸ್ಯೆ ಇಂದಿರಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments