Select Your Language

Notifications

webdunia
webdunia
webdunia
webdunia

ಯಡಿಯೂರಪ್ಪ, ವೀರಪ್ಪ ಮೊಯ್ಲಿಗೆ ಸೋಲು ಖಚಿತ: ಕುಮಾರಸ್ವಾಮಿ ಭವಿಷ್ಯ

ಯಡಿಯೂರಪ್ಪ, ವೀರಪ್ಪ ಮೊಯ್ಲಿಗೆ ಸೋಲು ಖಚಿತ: ಕುಮಾರಸ್ವಾಮಿ ಭವಿಷ್ಯ
, ಶುಕ್ರವಾರ, 18 ಏಪ್ರಿಲ್ 2014 (18:24 IST)
PR
PR
ಬೆಂಗಳೂರು: ಮಂಡ್ಯ, ಕೋಲಾರ ,ಚಿಕ್ಕಬಳ್ಳಾಪುರ, ಹಾಸನ ಸೇರಿದಂತೆ 28 ಕ್ಷೇತ್ರಗಳ ಪೈಕಿ ಏಳು ಸ್ಥಾನಗಳನ್ನು ಗೆಲ್ಲುವುದಾಗಿ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಹೇಳಿದ್ದಾರೆ. ಯಡಿಯೂರಪ್ಪ, ವೀರಪ್ಪ ಮೊಯ್ಲಿ ಸೋಲು ಖಚಿತ ಎಂದು ಹೇಳಿದರು. ರಾಜ್ಯದ ಒಟ್ಟಾರೆ ಸ್ಥಿತಿಯನ್ನು ನೋಡುವುದಾದರೆ, ಆರ್ಥಿಕ ಸಂಕಷ್ಟಗಳಿಂದ ನನ್ನ ಗುರಿ ಮುಟ್ಟಲಿಕ್ಕೆ ಹಿನ್ನಡೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮೊಯ್ಲಿ ವಿರುದ್ಧ ಭಾರೀ ಅಂತರದಿಂದ ಗೆಲವು ಸಾಧಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು. ಯಡಿಯೂರಪ್ಪ ಮತ್ತು ವೀರಪ್ಪ ಮೊಯ್ಲಿ ಅವರಿಗೆ ಸೋಲು ಖಚಿತ ಎಂದು ಕುಮಾರಸ್ವಾಮಿ ಭವಿಷ್ಯ ನುಡಿದರು.

Share this Story:

Follow Webdunia kannada