Webdunia - Bharat's app for daily news and videos

Install App

'ಅಂಬರೀಷ್ ಆರೋಗ್ಯದಲ್ಲಿ ಸುಧಾರಣೆ, ಯಾವುದೇ ಆತಂಕವಿಲ್ಲ'

Webdunia
ಭಾನುವಾರ, 2 ಮಾರ್ಚ್ 2014 (11:43 IST)
PR
PR
ಬೆಂಗಳೂರು: ಸಚಿವ ಅಂಬರೀಶ್ ರವರನ್ನು ಹೆಚ್ಚಿನ ಚಿಕಿತ್ಸೆ ಮತ್ತು ವಿಶ್ರಾಂತಿಯ ಕಾರಣಕ್ಕೆ ಸಿಂಗಾಪುರಕ್ಕೆ ಕರೆದೊಯ್ಯಲಾಗಿದೆ. ಇಂದು ಬೆಳಿಗ್ಗೆ 4.45 ಕ್ಕೆ ಅಂತಾರಾಷ್ಟೀಯ ವಿಮಾನ ನಿಲ್ದಾಣದಿಂದ ಏರ್ ಅಂಬುಲೆನ್ಸ್ ಮೂಲಕ ಅಂಬರೀಶ್ ಪತ್ನಿ, ನಟಿ ಸುಮಲತಾ ಮತ್ತು ವಿಕ್ರಂ ಆಸ್ಪತ್ರೆಯ ವೈದ್ಯರಾದ ಸತೀಶ ಮತ್ತು ರಾಘವೇಂದ್ರ ಜತೆ ಸಿಂಗಾಪುರಕ್ಕೆ ಪಯಣಿಸಿದರು. ವಿಕ್ರಂ ಆಸ್ಪತ್ರೆಯಲ್ಲಿ ನೀಡುತ್ತಿದ್ದ ಚಿಕಿತ್ಸೆಯನ್ನು ಅದೇ ಆಸ್ಪತ್ರೆಯಲ್ಲಿ ಮುಂದುವರಿಸಲಾಗಿದೆ. ವೈದ್ಯ ಒಂಗ್ ನೇತೃತ್ವದಲ್ಲಿ ಅಂಬರೀಷ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಅಂಬರೀಷ್ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರಾದ ಡಾ.ವಿಕ್ರಂ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments