Webdunia - Bharat's app for daily news and videos

Install App

'ಅಂಬರೀಷ್ ಆರೋಗ್ಯ ಸ್ಥಿರವಾಗಿದೆ, ಆತಂಕ ಪಡುವ ಅಗತ್ಯವಿಲ್ಲ'

Webdunia
ಸೋಮವಾರ, 24 ಫೆಬ್ರವರಿ 2014 (17:06 IST)
PR
PR
ಅಂಬರೀಷ್ ದೇಹದಿಂದ 11 ಲೀಟರ್ ನೀರು ಹೊರತೆಗೆಯಲಾಗಿದೆ. ಶ್ವಾಸಕೋಶದಲ್ಲಿ ನೀರು ತುಂಬಿಕೊಂಡಿತ್ತು. ಇನ್ನೂ 8-10 ಲೀಟರ್ ನೀರನ್ನು ಹೊರತೆಗೆಯಬೇಕಾಗಿದ್ದು, ಇನ್ನೂ ಎರಡು ದಿನಗಳ ಕಾಲ ವೆಂಟಿಲೇಟರ್‌ನಲ್ಲಿ ಇರಬೇಕಾಗುತ್ತದೆ. ಅಂಬಿ ಶೀಘ್ರದಲ್ಲೇ ಗುಣಮುಖರಾಗುತ್ತಾರೆ ಎಂದು ಮಂಡ್ಯದ ಇಂಡುವಾಳ ಗ್ರಾಮದಲ್ಲಿ ಸಂಸದೆ ರಮ್ಯಾ ಹೇಳಿಕೆ ನೀಡಿದ್ದಾರೆ. ಸಾಕಷ್ಟು ದಿನಗಳಿಂದ ಅಂಬರೀಷ್ ಅವರಿಗೆ ಶ್ವಾಸಕೋಶದ ತೊಂದರೆಯಿದ್ದರೂ ಮನೆಯಲ್ಲೇ ಚಿಕಿತ್ಸೆ ತೆಗೆದುಕೊಳ್ಳುತ್ತಿದ್ದರು.

ಅಂಬರೀಷ್ ಆರೋಗ್ಯದಲ್ಲಿ ಚೇತರಿಕೆ ಕಂಡುಬರುತ್ತಿದ್ದು, ಔಷಧಗಳ ಪ್ರಭಾವದಿಂದ ಅವರಿಗೆ ಮಾತನಾಡಲು ಆಗುತ್ತಿಲ್ಲ. ಅವರ ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾರ್ಯನಿರ್ವಹಣೆಯಲ್ಲಿ ಸುಧಾರಣೆಯಾಗಿದೆ ಎಂದು ವಿಕ್ರಂ ಆಸ್ಪತ್ರೆಯ ವೈದ್ಯರು ಕೂಡ ಸ್ಪಷ್ಟಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments