Webdunia - Bharat's app for daily news and videos

Install App

ಅಕ್ರಮಅಕ್ರಮ ಡಿನೋಟಿಫಿಕೇಷನ್ ಆರೋಪ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಜಾ

Webdunia
ಶುಕ್ರವಾರ, 29 ನವೆಂಬರ್ 2013 (20:20 IST)
PR
PR
ಬೆಂಗಳೂರು: ಯಡಿಯೂರಪ್ಪ ಅವರ ಅಕ್ರಮ ಡಿನೋಟಿಫಿಕೇಷನ್ ಹಗರಣಕ್ಕೆ ಸಂಬಂಧಿಸಿದಂತೆ ಸಿರಾಜುದ್ದೀನ್ ಭಾಷಾ ಖಾಸಗಿ ದೂರನ್ನು ಸಲ್ಲಿಸಿದ್ದು, ಈ ಪ್ರಕರಣವನ್ನು ವಜಾಗೊಳಿಸಲು ಹೈಕೋರ್ಟ್ ವಿಭಾಗೀಯ ಪೀಠ ನಿರಾಕರಿಸಿದೆ. ನಾಗರಭಾವಿ 5 ಎಕರೆ 13 ಗುಂಟೆ ಜಾಗವನ್ನು ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆಂದು ಅವರ ವಿರುದ್ಧ ಸಿರಾಜುದ್ದೀನ್ ಭಾಷಾ ದೂರು ಸಲ್ಲಿಸಿದ್ದರು. ರಾಜ್ಯಪಾಲರ ಅನುಮತಿ ಪಡೆದು ಈ ದೂರು ನೀಡಿದ್ದರು.

ಯಡಿಯೂರಪ್ಪ ತಮ್ಮ ವಿರುದ್ಧ ಪ್ರಕರಣವನ್ನು ವಜಾಗೊಳಿಸುವಂತೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಯಡಿಯೂರಪ್ಪ ಅವರ ಅರ್ಜಿಯನ್ನು ವಜಾಗೊಳಿಸಿರುವುದರಿಂದ ಯಡಿಯೂರಪ್ಪ ಈಗ ಕೋರ್ಟ್ ಆದೇಶಕ್ಕೆ ಕಾಯುವಂತಹ ಪರಿಸ್ಥಿತಿ ಬಂದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments