Webdunia - Bharat's app for daily news and videos

Install App

"ಅಕ್ರಮ ಗಣಿಗಾರಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ" ಎಂದರು ಸಿದ್ದರಾಮಯ್ಯ

Webdunia
ಸೋಮವಾರ, 30 ಸೆಪ್ಟಂಬರ್ 2013 (17:36 IST)
PR
PR
ಬೆಂಗಳೂರು:ಈಗಲೂ ಕೂಡ ಅಕ್ರಮ ಗಣಿಗಾರಿಕೆಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುವ ಮೂಲಕ ಇಂದು ನೆರೆದಿದ್ದ ಪತ್ರಕರ್ತರಿಗೆ ಅಚ್ಚರಿ ಮೂಡಿಸಿದ ಸಂಗತಿ ವರದಿಯಾಗಿದೆ. ಸಚಿವ ನಂತೋಷ್ ಲಾಡ್ ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದಕ್ಕೆ ದಾಖಲೆಗಳನ್ನು ಹಾಜರುಪಡಿಸಿದರೆ ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಆಲೋಚಿಸ್ತೇವೆ ಎಂದು ಸಿದ್ದರಾಮಯ್ಯ ಹೇಳುತ್ತಾ, ಈಗಲೂ ಅಕ್ರಮ ಗಣಿಗಾರಿಕೆಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಬಾಯಿತಪ್ಪಿ ಹೇಳಿದರು.

ಮುಖ್ಯಮಂತ್ರಿಯ ಎಡವಟ್ಟಿನ ಬಗ್ಗೆ ಮಾಧ್ಯಮದವರು ಗಮನ ಸೆಳೆದ ಮೇಲೆ ತಪ್ಪಿನ ಅರಿವಾಗಿ ತಮ್ಮ ತಪ್ಪನ್ನು ತಿದ್ದಿಕೊಂಡರು. ಅಕ್ರಮ ಗಣಿಗಾರಿಕೆಗೆ ನಮ್ಮ ಬೆಂಬಲವಿಲ್ಲ, ಅಕ್ರಮ ಗಣಿಗಾರಿಕೆಗೆ ನಮ್ಮ ಬೆಂಬಲವಿಲ್ಲ ಎಂದು ಎರಡೆರಡು ಬಾರಿ ಪುನರುಚ್ಚರಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments