Webdunia - Bharat's app for daily news and videos

Install App

ಅಕ್ರಮ ಗಣಿಗಾರಿಕೆಯಿಂದ ಸೀಮಂತ್‌ಕುಮಾರ್ ಸಿಂಗ್‌ಗೆ 20 ಲಕ್ಷ ರೂ ಲಂಚ; ಹಿರೇಮಠ್

Webdunia
ಮಂಗಳವಾರ, 29 ಅಕ್ಟೋಬರ್ 2013 (15:01 IST)
PR
ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಸೀಮಂತ್ ಕುಮಾರ್ ಸಿಂಗ್ ಅಕ್ರಮ ಗಣಿಗಾರಿಕೆದಾರರಿಂದ 20 ಲಕ್ಷ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್‌.ಆರ್.,ಹಿರೇಮಠ್ ಆರೋಪಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಕಂಪೆನಿಗಳು ಅದಿರು ರಫ್ತು ಸಾಗಾಣಿಕೆಗಾಗಿ ಎಸ್‌.ಪಿ. ಸೀಮಂತ್ ಕುಮಾರ್ ಸಿಂಗ್ ಅವರಿಗೆ 20 ಲಕ್ಷ ರೂಪಾಯಿ ಲಂಚ ನೀಡಿದ್ದು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ದಾಖಲೆಗಳು ದೊರೆತಿವೆ ಎಂದು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ರೂವಾರಿಗಳಾದ ರೆಡ್ಡಿ ಬ್ರದರ್ಸ್, ಲಾಡ್ ಮತ್ತು ಇತರ ಕಂಪೆನಿಗಳ ಮಾಲೀಕರು ಮಾಸಿಕವಾಗಿ ಸೀಮಂತ್ ಕುಮಾರ್ ಅವರಿಗೆ ಲಂಚ ನೀಡುತ್ತಿದ್ದರು ಎಂದು ಹಿರೇಮಠ್ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments