Webdunia - Bharat's app for daily news and videos

Install App

ಅಡಿಕೆ ನಿಷೇಧ ವಿರೋಧಿಸಿ ಬಿಜೆಪಿ ಸಂಸದರ ಪ್ರತಿಭಟನೆ

Webdunia
ಮಂಗಳವಾರ, 17 ಡಿಸೆಂಬರ್ 2013 (11:19 IST)
PR
PR
ನವದೆಹಲಿ: ಅಡಿಕೆ ನಿಷೇಧಿಸದಂತೆ ಒತ್ತಾಯಿಸಿ ದೆಹಲಿಯಲ್ಲಿ ಬಿಜೆಪಿ ಸಂಸದರು ಪ್ರತಿಭಟನೆ ನಡೆಸುತ್ತಿದ್ದಾರೆ. ದೆಹಲಿಯ ಗಾಂಧಿ ಪ್ರತಿಮೆ ಬಳಿ ಈ ಪ್ರತಿಭಟನೆ ನಡೆದಿದೆ. ಅಡಿಕೆ ನಿಷೇಧದ ಕುರಿತು ಕೇಂದ್ರದ ಪ್ರಸ್ತಾಪಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದಾರೆ. ಅನಂತಕುಮಾರ್, ನಳಿನ್ ಕಟೀಲ್, ಸಿದ್ದೇಶ್, ಶಿವಕುಮಾರ್ ಉದಾಸಿ , ಪ್ರಹ್ಲಾದ್ ಜೋಷಿ ಮುಂತಾದವರು ಭಾಗಿಯಾಗಿದ್ದಾರೆ. ಅಡಿಕೆ ನಿಷೇಧಿಸುವ ಮೂಲಕ ಅಡಿಕೆ ಬೆಳೆಗಾರರಿಗೆ ತೊಂದರೆಯಾಗಬಾರದು ಎಂದು ಅವರು ಒತ್ತಾಯಿಸಿದ್ದಾರೆ.

ಶೂನ್ಯ ವೇಳೆಯಲ್ಲಿ ಸಂಸತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಲು ಕರ್ನಾಟಕದ ಸಂಸದರು ಅನುಮತಿಯನ್ನು ಕೋರಲಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ಅಡಿಕೆ ನಿಷೇಧಿಸದಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಕ್ರಮಕ್ಕೆ ಸಂಸದರು ಮುಂದಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments