Webdunia - Bharat's app for daily news and videos

Install App

ಅದಿರು ಉತ್ಪಾದನೆ ಕುಸಿತ: ಸರ್ಕಾರದ ವಿರುದ್ಧ ಸುಪ್ರೀಂ ಗರಂ

Webdunia
ಸೋಮವಾರ, 27 ಜನವರಿ 2014 (16:19 IST)
PR
PR
ರಾಜ್ಯದಲ್ಲಿ ಹೆಚ್ಚಿನ ಅದಿರು ಉತ್ಪಾದನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಿತು. ಹೆಚ್ಚುವರಿ ಅದಿರು ಉತ್ಪಾದನೆಗೆ ಸುಪ್ರೀಂಕೋರ್ಟ್ ನಕಾರ ಸೂಚಿಸಿದೆ. ರಾಜ್ಯದಲ್ಲಿ ಅದಿರು ಉತ್ಪಾದನೆ ಕುಸಿತವಾಗಿದ್ದು, ರಾಜ್ಯಸರ್ಕಾರದ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ಆಡಳಿತ ವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತು.. ಈ ಬಗ್ಗೆ ಉತ್ತರಿಸಲು ಕೇಂದ್ರ ಪರಿಸರ ಇಲಾಖೆ, ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಈ ಬಗ್ಗೆ ಸುಪ್ರೀಂಕೋರ್ಟ್ ಫೆಬ್ರವರಿ 24ರೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ವಾರ್ಷಿಕ 30 ಮಿಲಿಯನ್ ಮೆಟ್ರಿಕ್ ಟನ್ ಅದಿರು ಉತ್ಪಾದನೆಯಾಗುತ್ತಿಲ್ಲ . ಈ ಕುರಿತು ಅಡೆತಡೆಗಳನ್ನು ನಿವಾರಿಸುವಂತೆ ಸುಪ್ರೀಂಕೋರ್ಟ್‌ಗೆ ಅದಿರು ಕಂಪನಿಗಳು ಮನವಿ ಮಾಡಿಕೊಂಡಿವೆ.
.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments