Webdunia - Bharat's app for daily news and videos

Install App

ಅಧಿಕಾರವೇ ಜೆಡಿಎಸ್ ಗೆಲುವಿಗೆ ಮೂಲ: ಖರ್ಗೆ

Webdunia
ಭಾನುವಾರ, 30 ಸೆಪ್ಟಂಬರ್ 2007 (15:14 IST)
ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಹೆಚ್ಚು ಸ್ಥಾನಗಳು ಲಭಿಸಲು ಆ ಪಕ್ಷ ಅಧಿಕಾರದಲ್ಲೇ ಇರುವುದು ಕಾರಣ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ವಿಶ್ಲೇಷಿಸಿದ್ದಾರೆ.

ತಮ್ಮ ಪಕ್ಷಕ್ಕೆ ಕಡಿಮೆ ಸ್ಥಾನಗಳು ಲಭಿಸಿದ್ದಕ್ಕೆ ಪ್ರತಿಕ್ರಿಯಿಸಿದ ಅವರು ವಿರೋಧ ಪಕ್ಷವಾಗಿದ್ದರೂ ಅನೇಕ ವಾರ್ಡ್‌ಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಯಾರ ಜೊತೆಯೂ ಕೈಜೋಡಿಸದೆ, ಏಕಾಂಗಿಯಾಗಿ ತಾವು ಈ ಪ್ರಮಾಣದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಜಯಗಳಿಸಿರುವುದು ತಮಗೆ ಹೆಮ್ಮೆ ಎನಿಸಿದೆ ಎಂದಿದ್ದಾರೆ.
ಕೆಲ ಕಡೆ ಜೆಡಿಎಸ್ ಅಭ್ಯರ್ಥಿಗಳೂ ಸಹಾ ಮಣ್ಣು ಮುಕ್ಕಿದ್ದಾರೆ ಎಂದು ಹೇಳಿದ ಅವರು ಜನ ನಮ್ಮ ಪಕ್ಷವನ್ನು ತಿರಸ್ಕರಿಸಿಲ್ಲ, ಆದರೆ ಜನರ ತೀರ್ಮಾನಕ್ಕೆ ತಲೆ ಬಾಗುವುದಾಗಿ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments