Select Your Language

Notifications

webdunia
webdunia
webdunia
webdunia

ಅನಿತಾ ಕುಮಾರಸ್ವಾಮಿಗೆ ಸೋಲಿನ ಬಿಸಿ

ಅನಿತಾ ಕುಮಾರಸ್ವಾಮಿಗೆ ಸೋಲಿನ ಬಿಸಿ
ಚನ್ನಪಟ್ಟಣ , ಬುಧವಾರ, 8 ಮೇ 2013 (12:37 IST)
PR
PR
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರ ಪತ್ನಿ ಅನಿತಾ ಕುಮಾರಸ್ವಾಮಿ ಪರಾಭವಗೊಂಡಿದ್ದು ತೀವ್ರ ಮುಖಭಂಗ ಅನುಭವಿಸಿದ್ದಾರೆ.

ಈ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸಿ.ಪಿ. ಯೋಗೀಶ್ವರ್ ಜಯ ಲಭಿಸಿದ್ದು, ಅಂತಿಮ ಕ್ಷಣದವರೆಗೂ ಕಾಂಗ್ರೆಸ್ ಟಿಕೇಟ್ ಪಡೆಯಲು ಪ್ರಯತ್ನ ನಡೆಸಿದ್ದು ಯೋಗೀಶ್ವರ್ ಟಿಕೇಟ್ ಲಭಿಸದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.

ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿಯವರ ಗೆಲುವು ಖಚಿತವೆಂದೇ ನಂಬಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿಯವರಿಗೂ ಇದರಿಂದ ತೀವ್ರ ಮುಖಭಂಗವಾಗಿದೆ.

Share this Story:

Follow Webdunia kannada