Webdunia - Bharat's app for daily news and videos

Install App

ಅನ್ನಭಾಗ್ಯಕ್ಕೆ ಕನ್ನ: ಗೋದಾಮಿನಲ್ಲಿ ಸಿಕ್ಕಿದ್ದು ಅಕ್ಕಿ ನುಚ್ಚು, ಜೋಳ, ಸಜ್ಜೆ

Webdunia
ಗುರುವಾರ, 20 ಫೆಬ್ರವರಿ 2014 (14:16 IST)
PR
PR
ಬೆಂಗಳೂರು: ಅನ್ನಭಾಗ್ಯ ಯೋಜನೆಗೆ ಕನ್ನ ಹಾಕುತ್ತಿರುವ ಬಗ್ಗೆ ಎಚ್ಚೆತ್ತುಕೊಂಡಿರುವ ಆಹಾರ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಅಕ್ಕಿ ಸಂಗ್ರಹಿಸಲಾಗಿದ್ದ ಹುಬ್ಬಳ್ಳಿಯ ಲಕ್ಷ್ಮಿ ಸೇಲ್ಸ್ ಕಾರ್ಪೋರೇಷನ್ ಗೋದಾಮಿಗೆ ಮೇಲೆ ದಾಳಿ ಮಾಡಿದಾಗ, ಅಕ್ಕಿನುಚ್ಚು, ಜೋಳ ಮತ್ತು ಸಜ್ಜೆ ಪತ್ತೆಯಾಗಿದೆ. ಆದರೆ ಗೋದಾಮಿನಲ್ಲಿ ಸಂಗ್ರಹಿಸಿಡಲಾಗಿದ್ದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ರಾತ್ರೋರಾತ್ರಿ ಬೇರೆಡೆಗೆ ಸ್ಥಳಾಂತರಿಸಬಹುದೆಂದು ಶಂಕಿಸಲಾಗಿದೆ.

' ಟಿವಿ ವಾಹಿನಿಯೊಂದರಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದಾರೆಂಬ ಸುದ್ದಿಪ್ರಕಟವಾದ ಬಳಿಕ ಆಹಾರ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದರು. ಆದರೆ ಅಕ್ಕಿನುಚ್ಚು, ಜೋಳ ಮತ್ತು ಸಜ್ಜೆ ಮಾತ್ರ ಗೋದಾಮಿನಲ್ಲಿ ಪತ್ತೆಯಾಗಿದ್ದರಿಂದ ಅವರಿಗೆ ನಿರಾಶೆಯಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments