Webdunia - Bharat's app for daily news and videos

Install App

ಅರೆಬೆತ್ತಲೆಯಲ್ಲಿ ಮೊಬೈಲ್ ಅಂಗಡಿ ಕಳ್ಳತನ: ಸಿಸಿಟಿವಿಯಲ್ಲಿ ಸೆರೆಯಾದ!

Webdunia
ಬುಧವಾರ, 4 ಡಿಸೆಂಬರ್ 2013 (16:46 IST)
PR
PR
ಚಿಕ್ಕಮಗಳೂರು: ಚಿಕ್ಕಮಗಳೂರಿನ ಆಲ್ದೂರು ತಾಲೂಕಿನಲ್ಲಿ ಆರ್ಯ ಡಿಜಿಟಲ್ ಮೊಬೈಲ್ ಅಂಗಡಿಗೆ ಕನ್ನ ಹಾಕಿದ ಖದೀಮ ಅರೆಬೆತ್ತಲೆಯಾಗಿ ಕೈಚಳಕ ತೋರಿಸಿ ಹಣ, ಮೊಬೈಲ್ ದೋಚಿ ಪರಾರಿಯಾಗಿರುವುದನ್ನು ಸಿಸಿಟಿವಿ ಕ್ಯಾಮೆರಾ ತೋರಿಸಿದೆ. ಅಲ್ಲಿ ಸಿಸಿಟಿವಿ ಇರುವುದನ್ನು ಗಮನಿಸದೇ ಅವನು ತನ್ನ ಕೈಚಳಕವನ್ನು ತೋರಿಸಿದ. ಅವನು ಕೇವಲ ಚಡ್ಡಿಯಲ್ಲಿ ಬಂದು ಮೊಬೈಲ್ ಅಂಗಡಿ ಕಳ್ಳತನ ಮಾಡಿರುವುದು ಆಶ್ಚರ್ಯ ಮೂಡಿಸಿದೆ.

ಅಂಗಡಿಯ ಮೇಲ್ಛಾವಣಿಯನ್ನು ತೆಗೆದು ಮಧ್ಯರಾತ್ರಿ ಕಳ್ಳತನ ಮಾಡಿದ್ದಾನೆ. 6 ಸಾವಿರ ರೂ. ನಗದು, ಬೆಲೆಬಾಳುವ ಮೊಬೈಲ್‌ಗಳನ್ನು ಕಳ್ಳ ದೋಚಿದ್ದಾನೆ. ಇವನನ್ನು ಪತ್ತೆ ಹಚ್ಚಲು ಒಂದು ತಂಡವನ್ನು ಕೂಡ ರಚನೆ ಮಾಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments