Webdunia - Bharat's app for daily news and videos

Install App

ಆದಾಯ ಮೀರಿ ಆಸ್ತಿ: ಯಡ್ಡಿ ಮಕ್ಕಳು ಮತ್ತು ಅಳಿಯಂದಿರು ಸಂಕಟದಲ್ಲಿ

Webdunia
ಸೋಮವಾರ, 25 ನವೆಂಬರ್ 2013 (18:04 IST)
PR
PR
ಬೆಂಗಳೂರು: ಯಡಿಯೂರಪ್ಪ ಮಕ್ಕಳು ಮತ್ತು ಅಳಿಯಂದಿರ ವಿರುದ್ದ ಸಿಬಿಐ ವಿಶೇಷ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆಯಾಗಿದೆ. ಶಿವಮೊಗ್ಗದ ವಕೀಲ ವಿನೋದ್‌ರಿಂದ ದೂರು ಸಲ್ಲಿಕೆಯಾಗಿದೆ. ಇವರು ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಯಡಿಯೂರಪ್ಪ ಅವರ ಮಕ್ಕಳಾದ ರಾಘವೇಂದ್ರ, ವಿಜಯೇಂದ್ರ, ಅಳಿಯಂದಿರಾದ ಸೋಹನ್ ಕುಮಾರ್ ಮತ್ತು ಉದಯ್ ವಿರುದ್ದ ಆರೋಪವನ್ನು ಮಾಡಲಾಗಿದೆ. ಇವರು ಆದಾಯ ಮೀರಿ ಸಾವಿರಾರು ಕೋಟಿ ರೂ.ಮೌಲ್ಯದ ಅಕ್ರಮ ಆಸ್ತಿಯನ್ನು ಗಳಿಸಿದ್ದಾರೆ.

50 ಕ್ಕೂ ಹೆಚ್ಚು ಆಸ್ತಿಗಳನ್ನು ಶಿವಮೊಗ್ಗ, ಬೆಂಗಳೂರು ಮುಂತಾದ ಕಡೆಗಳಲ್ಲಿ ಖರೀದಿಸಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ. ಸಿಬಿಐ ಕೋರ್ಟ್ ಈ ಕುರಿತು ದೂರು ದಾಖಲಿಸಿದ್ದು, ಸಿಬಿಐ ನ್ಯಾಯಾಧೀಶ ಶ್ರೀಶಾನಂದ ಅರ್ಜಿ ಸ್ವೀಕರಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments