Webdunia - Bharat's app for daily news and videos

Install App

ಆದಿಚುಂಚನಗಿರಿ ಮೇಲೆ ಐಟಿ ದಾಳಿ ಖಂಡಿಸಿ ಮಂಡ್ಯ ಬಂದ್

Webdunia
ಶನಿವಾರ, 27 ಜುಲೈ 2013 (12:39 IST)
WD
WD
ಮಂಡ್ಯ: ಆದಿಚುಂಚನಗಿರಿ ಮಠದ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿಯನ್ನು ಖಂಡಿಸಿ ಶನಿವಾರ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಂಗಡಿ, ಮುಂಗಟ್ಟುಗಳನ್ನು ಎಲ್ಲೆಡೆ ಮುಚ್ಚಲಾಗಿದ್ದರೂ, ಶಾಲಾ, ಕಾಲೇಜುಗಳು ಸರ್ಕಾರಿ ಕಚೇರಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು.

ರಸ್ತೆಯಲ್ಲಿ ಆಟೋಗಳ ಸಂಚಾರ ಎಂದಿನಂತಿದ್ದು, ಆಟೋಗಳಿಗೆ ಬಂದ್ ಬಿಸಿ ತಟ್ಟಿದಂತೆ ಕಾಣಲಿಲ್ಲ. ದಾಳಿಯ ಹಿಂದೆ ಷಡ್ಯಂತ್ರವಿದೆ ಎಂಬ ಆರೋಪವೂ ಕೇಳಿಬಂದಿತ್ತು. ವಿವಿಧ ಒಕ್ಕಲಿಗ ಸಂಘಟನೆಗಳು ಈ ಬಂದ್‌ಗೆ ಕರೆ ನೀಡಿ, ಆದಿಚುಂಚನಗಿರಿ ಮಠಕ್ಕೆ ಸೇರಿದ ಸಂಸ್ಥೆಗಳ ಮೇಲೆ ಐಟಿ ದಾಳಿಯ ವಿರುದ್ಧ ಪ್ರತಿಭಟನೆ ಸೂಚಿಸಿದವು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments