Webdunia - Bharat's app for daily news and videos

Install App

'ಆಧಾರ್‌ನಿಂದ ಕೋಟ್ಯಂತರ ರೂ. ಸಾರ್ವಜನಿಕರ ಹಣ ಪೋಲು

Webdunia
ಗುರುವಾರ, 23 ಜನವರಿ 2014 (19:12 IST)
PR
PR
ಬೆಂಗಳೂರು: ಆಧಾರ್ ಯೋಜನೆ ದೊಡ್ಡ ಪ್ರಮಾಣದ ಹಗರಣ ಎಂದು ಬೆಂಗಳೂರಲ್ಲಿ ನಿವೃತ್ತ ಮಿಲಿಟರಿ ಅಧಿಕಾರಿ ಥಾಮಸ್ , ನಿವೃತ್ತ ನ್ಯಾಯಮೂರ್ತಿ ಪುಟ್ಟಸ್ವಾಮಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. 20 ಕೋಟಿ ವಿದೇಶಿಯರಿಗೆ ಕಾನೂನುಬಾಹಿರವಾಗಿ ಆಧಾರ್ ನೀಡಲಾಗಿದೆ. ಬಾಂಗ್ಲಾ ನಿವಾಸಿಗಳಿಗೂ ಆಧಾರ್ ಕಾರ್ಡ್ ನೀಡಲಾಗಿದೆ. ಸಂವಿಧಾನದ 21ನೇ ನಿಯಮದಡಿ ಗೌಪ್ಯತೆ ಸ್ವತಂತ್ರ ಕೊಟ್ಟಿದೆ. ಇದು ಭಯೋತ್ಪಾದಕರಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಬಾಂಗ್ಲಾ ದೇಶಿಯರು ಭಾರತದ ಪೂರ್ವ ರಾಜ್ಯಗಳಲ್ಲಿ ನೆಲೆ ಕಂಡಿದ್ದಾರೆ. ಆಧಾರ್ ಯೋಜನೆ ದೊಡ್ಡ ಪ್ರಮಾಣದ ಹಗರಣ. ಕೋಟ್ಯಂತರ ರೂ. ಸಾರ್ವಜನಿಕ ಹಣ ಪೋಲಾಗಿದೆ.

ಎಂದು ನಿವೃತ್ತ ನ್ಯಾಯಮೂರ್ತಿ ಥಾಮಸ್ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಜನರಿಗೆ ಸಂಶಯ ಬರಬಾರದು ಎಂಬ ಕಾರಣಕ್ಕೆ ನಿಲೇಕಣಿ ಅವರನ್ನು ಇಟ್ಟುಕೊಂಡಿದೆ. ವಾಮಮಾರ್ಗದಿಂದ ಆಧಾರ್ ಕಾರ್ಡ್ ಸೃಷ್ಟಿ ಮಾಡಿದ್ದಾರೆ. ಆಧಾರ್ ಕಾರ್ಡ್ ಹಗರಣಗಳ ಅಕ್ಷಯ ಪಾತ್ರೆ ಎಂದು ಸೋಮಶೇಖರ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments