Select Your Language

Notifications

webdunia
webdunia
webdunia
webdunia

ಆರ್.ಆರ್.ನಗರ ಉಪಚುನಾವಣೆ; ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ

ಆರ್.ಆರ್.ನಗರ ಉಪಚುನಾವಣೆ; ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ
ಬೆಂಗಳೂರು , ಮಂಗಳವಾರ, 13 ಅಕ್ಟೋಬರ್ 2020 (09:56 IST)
ಬೆಂಗಳೂರು : ಆರ್.ಆರ್.ನಗರ ಚುನಾವಣಾ ವಿವಾದ ಕೇಸ್ ಗೆ ಸಂಬಂಧಿಸಿದಂತೆ ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ ಎನ್ನಲಾಗಿದೆ.

ಇಂದು ಆರ್.ಆರ್.ನಗರ ಉಪಚುನಾವಣೆ ಭವಿಷ್ಯ ನಿರ್ಧಾರವಾಗಲಿದೆ. ಆದಕಾರಣ ಸುಪ್ರೀಂ ಕೋರ್ಟ್ ಆದೇಶದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ ಎನ್ನಲಾಗಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಸುಪ್ರಿಂ ಕೋರ್ಟ್ ನಿಂದ ತೀರ್ಪು ಪ್ರಕಟವಾಗಲಿದೆ. ಆ ಮೂಲಕ ಸೋತ ಸ್ಪರ್ಧಿ ತುಳಸಿ,  ಮುನಿರಾಜು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ .

Share this Story:

Follow Webdunia kannada

ಮುಂದಿನ ಸುದ್ದಿ

ಕರೆಂಟ್ ಹೋದ ವೇಳೆ ಮನೆಗೆ ನುಗ್ಗಿದ ಮೂವರು ಯುವಕರು ಮಾಡಿದ್ದೇನು?