ಇಂದು ಕುಂದಾನಗರಿಯಲ್ಲಿ ‘ರಾಗಾ’

Webdunia
ಶನಿವಾರ, 6 ಮೇ 2023 (20:24 IST)
ಇಂದು ಕುಂದಾನಗರಿ ಬೆಳಗಾವಿ ಜಿಲ್ಲೆಯ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಚಾರ ನಡೆಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿ, ಚಿಕ್ಕೋಡಿ-ಸದಲಗಾ ಕ್ಷೇತ್ರದಲ್ಲಿ ಮತಯಾಚಿಸಲಿದ್ದಾರೆ. ಯಮಕನಮರಡಿ ಕ್ಷೇತ್ರದ ಭೂತರಾಮನಹಟ್ಟಿಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಚಾರ ಸಭೆ ನಡೆಸಲಿದ್ದಾರೆ. ಯಮಕನಮರಡಿ ಶಾಸಕ ಸತೀಶ್​​ ಜಾರಕಿಹೊಳಿ ಕ್ಷೇತ್ರವಾಗಿದ್ದು, ಇಂದು ರಾಹುಲ್,​​​ ಸತೀಶ್​ ಜಾರಕಿಹೊಳಿ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ, ಬಿಜೆಪಿಗೆ ಟಕ್ಕರ್​ ನೀಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಪ... ಸಿದ್ದರಾಮಯ್ಯನವರು ಚಂದ್ರನಿಗೆ ಪೂಜೆ ಮಾಡುವವರ ಜೊತೆ ಇದ್ದು ಎಲ್ಲಾ ಮರೆತಿದ್ದಾರೆ: ತೇಜಸ್ವಿ ಸೂರ್ಯ

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸತೀಶ್ ಜಾರಕಿಹೊಳಿ ಶಾಕಿಂಗ್ ರಿಯಾಕ್ಷನ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ದೀಪಾವಳಿ ಪಟಾಕಿ ಹೊಗೆ ತಾಕಿ ಹೀಗೆಲ್ಲಾ ಆಗುತ್ತಿದೆಯೇ, ತಕ್ಷಣ ಏನು ಮಾಡಬೇಕು

ಕಾಂಗ್ರೆಸ್ ಶಾಸಕ, ಆರ್ ಎಸ್ಎಸ್ ಕಾರ್ಯಕರ್ತನಾಗಿದ್ದ ಶಾಸಕ ಅಶೋಕ್ ರೈ ಸಂಘದ ಬಗ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments