Webdunia - Bharat's app for daily news and videos

Install App

ಇಂದು ನಟ, ನಿರ್ದೇಶಕ ಸಿ ಆರ್ ಸಿಂಹ ರ ಅಂತ್ಯಸಂಸ್ಕಾರ

Webdunia
ಶನಿವಾರ, 1 ಮಾರ್ಚ್ 2014 (10:27 IST)
PR
ಬನಶಂಕರಿಯ ಸೇವಾಕ್ಷೇತ್ರ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾದ ನಾಟಕರಂಗದ ತುಘಲಕ್ ನಟ, ನಿರ್ದೇಶಕ, ರಂಗಕರ್ಮಿ ಸಿ ಆರ್ ಸಿಂಹ ರವರ ಅಂತ್ಯಸಂಸ್ಕಾರ ಇಂದು ಸಂಜೆ ಬನಶಂಕರಿಯ ಶವಾಗಾರ ದಲ್ಲಿ ನಡೆಯಲಿದೆ.

ಮುಂಜಾನೆಯಿಂದ ಬನಶಂಕರಿಯ ಹೊಸಕೇರಿಹಳ್ಳಿಯಲ್ಲಿರುವ ಸ್ವಗೃಹ ಗುಹೆಯಲ್ಲಿ ಸಿಂಹರ ಪಾರ್ಥಿವ ಶರೀರಕ್ಕೆ ವಿಧಿವಿಧಾನಗಳನ್ನು ಪೂರೈಸಲಾಯಿತು. 10 ಗಂಟೆಯಿಂದ ಸಂಜೆಯವರೆಗೆ ಅವರ ದೇಹವನ್ನು ರವೀಂದ್ರ ಕಲಾಕ್ಷೇತ್ರದ 'ಸಂಸ ಬಯಲು' ರಂಗಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ 5.30 ರ ಸುಮಾರಿಗೆ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.

ನಿನ್ನೆಯಿಂದ ಅವರ ಮನೆಗೆ ಬಂದು ಅಂತಿಮ ದರ್ಶನ ಪಡೆದ ಅಭಿಮಾನಿಗಳು ನಟನಾ ಚತುರನನ್ನು ನೆನೆದು ಕಣ್ಣೀರು ಹಾಕಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments