Webdunia - Bharat's app for daily news and videos

Install App

ಉಳ್ಳಾಲದಲ್ಲಿ ಗುಂಪು ಘರ್ಷಣೆ: ನಿಷೇಧಾಜ್ಞೆ ಜಾರಿ

Webdunia
ಶುಕ್ರವಾರ, 7 ಫೆಬ್ರವರಿ 2014 (17:29 IST)
PR
PR
ಮಂಗಳೂರು: ಮಂಗಳೂರಿನ ಉಳ್ಳಾಲದಲ್ಲಿ ಎರಡು ಗುಂಪುಗಳು ನಡುವೆ ಘರ್ಷಣೆ ಪ್ರಕರಣ ವರದಿಯಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಕರ್ಪ್ಯೂ ಜಾರಲಿ ಮಾಡಿಲ್ಲ. ಉಳ್ಲಾಲದಲ್ಲಿ ರಾತ್ರಿ 10ವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಪ್ರಾರ್ಥನಾ ಮಂದಿರಗಳಿಗೆ ಪ್ರಾರ್ಥನೆಗೆ ತೆರಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಪು ಘರ್ಷಣೆ ಸಂಬಂಧ 79 ಜನರನ್ನು ಪೊಲೀಸರು ವಂಶಕ್ಕೆ ತೆಗೆದುಕೊಂಡಿದ್ದಾರೆ.

ಇಬ್ಬರು ಎಸ್ಪಿ, 17 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಹಾಸನ ಶಿವಮೊಗ್ಗದಿಂದ ಕೆಎಸ್‌ಆರ್‌ಪಿ ತುಕಡಿ ಆಗಮಿಸಿವೆ ಎಂದು ನಗರ ಪೊಲೀಸ್ ಆಯುಕ್ತ ಹಿತೇಂದ್ರ ಹೇಳಿದ್ದಾರೆ. ನಿಷೇಧಾಜ್ಞೆ ಉಲ್ಲಂಘನೆ ಮಾಡಬಾರದೆಂದು ಎಚ್ಚರಿಸಲಾಗಿದೆ. ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments