Webdunia - Bharat's app for daily news and videos

Install App

ಎಫ್‌ಐಆರ್ ದಾಖಲಾದ ಮಾತ್ರಕ್ಕೆ ಕಳಂಕಿತರಲ್ಲ: ಸಿಎಂ ಪ್ರತಿಪಾದನೆ

Webdunia
ಶನಿವಾರ, 4 ಜನವರಿ 2014 (13:51 IST)
PR
PR
ಹಿರೇಕೆರೂರು: ಸಂತೋಷ್ ಲಾಡ್ ಕಳಂಕಿತರೆಂದು ಕೈಬಿಟ್ಟಿಲ್ಲ. ಆರೋಪ ಬಂದ ಮೇಲೆ ಸ್ವಇಚ್ಛೆಯಿಂದ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹಿರೇಕೆರೂರು ಪಟ್ಟಣದಲ್ಲಿ ಪ್ರತಿಪಾದಿಸಿದ್ದಾರೆ. ಸಂತೋಷ್ ಲಾಡ್ ಅವರನ್ನು ಕಳಂಕಿತರೆಂಬ ಆರೋಪದ ಮೇಲೆ ಕೈಬಿಟ್ಟು, ಅಷ್ಟೇ ಕಳಂಕಿತರಾದ ಡಿ.ಕೆ. ಶಿವಕುಮಾರ್ ಮತ್ತು ರೋಷನ್ ಬೇಗ್ ಅವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆಂದು ಟೀಕೆಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಿಎಂ ಹೇಳಿಕೆ ಹೊರಬಿದ್ದಿದೆ. ನಮ್ಮ ಮಂತ್ರಿಮಂಡಲದಲ್ಲಿ ಯಾರೂ ಕಳಂಕಿತರಲ್ಲ.

ಡಿಕೆಶಿ ಮೇಲೆ ಡಿನೋಟಿಫಿಕೇಷನ್ ಸಂಬಂಧ ಎಫ್‌ಐಆರ್ ದಾಖಲಾಗಿತ್ತು. ಅದಕ್ಕೆ ಸಚಿವರಿಬ್ಬರು ತಡೆಯಾಜ್ಞೆ ತಂದಿದ್ದಾರೆ. ಎಫ್ಐಆರ್ ದಾಖಲಾದ ಮಾತ್ರಕ್ಕೆ ಕಳಂಕಿತರಲ್ಲ ಎಂದು ಹಿರೇಕೆರೂರು ಪಟ್ಟಣದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments