Webdunia - Bharat's app for daily news and videos

Install App

ಎಲ್ಲರನ್ನು MLA ಮಾಡಕಾಗಲ್ಲ- ಡಿಕೆಶಿ

Webdunia
ಶುಕ್ರವಾರ, 17 ಮಾರ್ಚ್ 2023 (21:17 IST)
ಕಾಂಗ್ರೆಸ್​ ಟಿಕೆಟ್​ಗಾಗಿ 1,250 ಜನ ಅರ್ಜಿ ಹಾಕಿದ್ದಾರೆ.. ಎಲ್ಲರಿಗೂ MLA ಆಗಬೇಕೆನ್ನುವ ಆಸೆ ಇದೆ. ಪ್ರತಿಯೊಬ್ಬರು ಸೇರಿನೇ ಪಕ್ಷ ಆಗಿರೋದು. ಈಗಾಗಲೇ ಐದು ಸಭೆ ಮಾಡಿ ಚರ್ಚೆ ಮಾಡಿದ್ದೇವೆ.. ಎಂಟು ಸರ್ವೆ ಆಗಿದೆ, ಸರ್ವೆ ಪ್ರಕಾರ ಒಂದು ನಿರ್ಧಾರಕ್ಕೆ ಬರ್ತೀವಿ ಎಂದು ದೆಹಲಿಯಲ್ಲಿ KPCC ಅಧ್ಯಕ್ಷ D.K. ಶಿವಕುಮಾರ್​ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲರ ನರನಾಡಿ ಗೊತ್ತಿದೆ.. ನಾನು ಪೂಜಾರಿ ಅಷ್ಟೇ.. ಜನ ಹೇಳಿದ್ದನ್ನು ದೇವರಿಗೆ ತಲುಪಿಸೋದು ನನ್ನ ಕೆಲಸ.. ಎಲ್ಲರನ್ನೂ ಸಮಾಧಾನ ಪಡಿಸಲು ಸಾಧ್ಯವಿಲ್ಲ.. ಕೆಲವೊಮ್ಮೆ ಪಕ್ಷಕ್ಕಾಗಿ ತ್ಯಾಗ ಮಾಡಬೇಕಾಗುತ್ತದೆ ಎಂದು ಹೇಳಿದ್ರು. ಟಿಕೆಟ್​ ಸಿಗದವರನ್ನು MLC ಮಾಡುತ್ತೇವೆ.. ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್ಚಿನವರಿಗೆ ಅವಕಾಶ ನೀಡಲು ಪ್ರಯತ್ನಿಸುತ್ತೇವೆ ಎಂದು ಡಿಕೆಶಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments