Webdunia - Bharat's app for daily news and videos

Install App

ಏಪ್ರಿಲ್ 14ರಂದು ಅಂಬರೀಷ್‌ಗೆ ಮಂಡ್ಯದಲ್ಲಿ ಅದ್ಧೂರಿ ಸ್ವಾಗತ

Webdunia
ಶನಿವಾರ, 5 ಏಪ್ರಿಲ್ 2014 (10:23 IST)
PR
PR
ಬೆಂಗಳೂರು: ಏಪ್ರಿಲ್ 14ರಂದು ಅಂಬರೀಷ್ ಮಂಡ್ಯಕ್ಕೆ ಆಗಮಿಸಲಿದ್ದಾರೆಂದು ಅಮರಾವತಿ ಚಂದ್ರಶೇಖರ್ ಹೇಳಿದ್ದಾರೆ. ಮಂಡ್ಯದಲ್ಲಿ ಅಂಬರೀಷ್ ಸ್ವಾಗತಕ್ಕೆ ಭರ್ಜರಿ ಸಮಾವೇಶ ಹಮ್ಮಿಕೊಳ್ಳಲಾಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಸ್.ಎಂ. ಕೃಷ್ಣ ಸಂಸದೆ ರಮ್ಯಾ ಮುಂತಾದವರು ಪಾಲ್ಗೊಳ್ಳಲಿದ್ದಾರೆ. ಜಿಲ್ಲಾ ನಾಯಕರು ಅಂಬರೀಷ್ ಅವರಿಗೆ ಅದ್ಧೂರಿ ಸ್ವಾಗತ ನೀಡಲು ಯೋಜನೆ ಹಾಕಿದ್ದಾರೆ.

ಸದ್ಯ ಅಂಬಿ ಮಲೇಷ್ಯಾದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.ಅಂಬರೀಷ್ ಅನಾರೋಗ್ಯದಿಂದ ಚೇತರಿಸಿಕೊಂಡ ಬಳಿಕ ಮೊದಲ ಬಾರಿಗೆ ಮಂಡ್ಯಕ್ಕೆ ಬರುತ್ತಿರುವುದರಿಂದ ಅಂಬಿ ಅಭಿಮಾನಿಗಳು, ಕಾರ್ಯಕರ್ತರು ಸಡಗರ,ಸಂಭ್ರಮದಿಂದ ಇದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments