Webdunia - Bharat's app for daily news and videos

Install App

ಒಂದು ರೂ.ಗೆ ಒಂದು ಕೆಜಿ ಬೆಲ್ಲ ವಿತರಣೆಗೆ ಚಿಂತನೆ

Webdunia
ಮಂಗಳವಾರ, 27 ಆಗಸ್ಟ್ 2013 (12:15 IST)
PR
PR
ಬೆಳಗಾವಿ: ಪಡಿತರ ಧಾನ್ಯದ ಜತೆ ಬೆಲ್ಲ ವಿತರಣೆಗೆ ಸರ್ಕಾರ ಚಿಂತನೆ ನಡೆಸಿರುವುದಾಗಿ ಸಕ್ಕರೆ ಸಚಿವ ಪ್ರಕಾಶ್ ಹುಕ್ಕೇರಿ ಬೆಳಗಾವಿಯಲ್ಲಿ ತಿಳಿಸಿದ್ದಾರೆ. ಬಿಪಿಎಲ್ ಕಾರ್ಡುದಾರರಿಗೆ ಒಂದು ರೂ.ಗೆ ಒಂದು ಕೆಜಿ ಬೆಲ್ಲದಂತೆ ತಲಾ ಎರಡು ಕೆಜಿ ವಿತರಣೆಗೆ ಚಿಂತನೆ ನಡೆಸಿರುವುದಾಗಿಯೂ ಅವರು ಹೇಳಿದರು. ಕಬ್ಬು ಬೆಳೆಗಾರರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬೆಲ್ಲ ವಿತರಣೆ ಮಾಡಲು ಚಿಂತನೆ ನಡೆಸಿರುವುದಾಗಿ ಹುಕ್ಕೇರಿ ತಿಳಿಸಿದರು. ಶೀಘ್ರವೇ ಬೆಲ್ಲ ವಿತರಣೆ ಯೋಜನೆ ಅನುಷ್ಠಾನಗೊಳಿಸುವುದಾಗಿ ಅವರು ತಿಳಿಸಿದರು.

ಈ ಕುರಿತು ಅಕ್ಟೋಬರ್ 2ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ತಿಳಿಸಿದರು. ಬೆಳಗಾವಿಯಲ್ಲಿ ಗಣೇಶೋತ್ಸವ ಆಚರಣೆಗೆ ಒಂದು ಕೋಟಿ ಬಿಡುಗಡೆ ಮಾಡುವುದಾಗಿ ಪ್ರಕಾಶ್ ಹುಕ್ಕೇರಿ ತಿಳಿಸಿದರು. ಮುಂಬೈ ಮಾದರಿಯಲ್ಲಿ ಗಣೇಶ ಉತ್ಸವ ಆಚರಣೆ ನಡೆಸುವುದಾಗಿ ಅವರು ತಿಳಿಸಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ