Webdunia - Bharat's app for daily news and videos

Install App

ಒಳಬಂದರೆ ರಾಜಕೀಯದ ಗರ್ಭಗುಡಿ ಅರ್ಥವಾಗ್ತದೆ: ಹಿರೇಮಠ್‌ಗೆ ಡಿಕೆಶಿ ಸವಾಲು

Webdunia
ಗುರುವಾರ, 16 ಜನವರಿ 2014 (18:22 IST)
PR
PR
ಹಿರೇಮಠ್ ರಾಜಕೀಯಕ್ಕೆ ಬರುವುದಾದರೆ ಸ್ವಾಗತ ಎಂದು ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜಕೀಯದ ಒಳಬಂದರೆ ರಾಜಕೀಯದ ಗರ್ಭಗುಡಿ ಅರ್ಥವಾಗುತ್ತದೆ ಎಂದು ಶಿವಕುಮಾರ್ ಹೇಳಿದರು. ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಎಸ್. ಆರ್. ಹಿರೇಮಠ್ ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾನು 36 ವರ್ಷ ವಯಸ್ಸಿನಿಂದ ರಾಜಕೀಯದಲ್ಲಿದ್ದೇನೆ ಎಂದು ಹೇಳಿದರು.

ನನ್ನ ರಾಜಕೀಯ ಬಡಜನರ ರಾಜಕೀಯ. ಯಾರು ಅವ್ಯವಹಾರ ಮಾಡ್ತಿದ್ದಾರೆ, ಯಾರು ಸಾರ್ವಜನಿಕ ಹಣ ಕೊಳ್ಳೆ ಹೊಡೀತಾರೆ ಅವರನ್ನು ರಾಜಕೀಯದಿಂದ ಅಟ್ಟುವುದು ನನ್ನ ಕೆಲಸ ಎಂದು ಹಿರೇಮಠ್ ಹೇಳಿದ್ದಾರೆ. ನನ್ನ ಉದ್ದೇಶ ರಾಜಕೀಯದಲ್ಲಿ ಬದಲಾವಣೆ ತರುವುದಾಗಿದೆ ಎಂದೂ ಹಿರೇಮಠ್ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments