Webdunia - Bharat's app for daily news and videos

Install App

ಕಟ್ಟಡ ಕುಸಿತ ಪ್ರಕರಣ: ಅವಶೇಷದಡಿ ಶವ ಪತ್ತೆ

Webdunia
ಬುಧವಾರ, 12 ನವೆಂಬರ್ 2008 (15:26 IST)
ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಪ್ರೆಸ್ಟೀಜ್ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮುನ್ನಾ ಎಂಬ ಕಾರ್ಮಿಕನ ಶವ ಬುಧವಾರ ಪತ್ತೆಯಾಗಿದೆ.

ಕಟ್ಟಡದ ಅವಶೇಷಗಳ ಅಡಿಯಲ್ಲಿ ಕೊಳೆತು ನಾರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಇದನ್ನು ಒರಿಸ್ಸಾ ಮೂಲದ ಕಾರ್ಮಿಕ ಮುನ್ನಾ ಕತ್ವಾ ಎಂದು ಗುರುತಿಸಲಾಗಿದೆ.

ಕಳೆದ ತಿಂಗಳು ಪ್ರೆಸ್ಟೀಜ್ ಕಂಪೆನಿ ಸೇರಿದ ಕಟ್ಟಡ ಇದಾಗಿದ್ದು, ಕಳೆದ ತಿಂಗಳು ಕಟ್ಟಡ ಕುಸಿದು ಬಿದ್ದಿತ್ತು. ಈ ಪ್ರಕರಣದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪೊಲೀಸರು ಹಾಗೂ ಕಟ್ಟಡದ ಮಾಲೀಕರು ಹೇಳಿಕೆ ನೀಡಿದ್ದರು.

ಅಲ್ಲದೆ, ಈ ಪ್ರಕರಣದಲ್ಲಿ ಒರಿಸ್ಸಾ ಮೂಲದ ವ್ಯಕ್ತಿಯೊಬ್ಬ ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟಕ್ಕಾಗಿ ಪೊಲೀಸ್ ತಂಡ ಅಲ್ಲಿಗೆ ತೆರಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಕೆಂಪೇಗೌಡರು ದಕ್ಷ ಆಡಳಿತಗಾರರಾಗಿದ್ದರು: ಸಿದ್ದರಾಮಯ್ಯ

ಆಪರೇಷನ್ ಸಿಂಧು: ಇರಾನ್, ಇಸ್ರೇಲ್‌ನಿಂದ 4,400 ಭಾರತೀಯರು ತಾಯ್ನಾಡಿಗೆ

Show comments