Webdunia - Bharat's app for daily news and videos

Install App

ಕಟ್ಟಡ ನೆಲಸಮಗೊಳಿಸುವ ಕಾರ್ಯಾಚರಣೆಗೆ ಸ್ಥಳೀಯರ ಅಡ್ಡಿ

Webdunia
ಮಂಗಳವಾರ, 20 ಆಗಸ್ಟ್ 2013 (11:33 IST)
PR
PR
ಬೆಂಗಳೂರು: ಸೋಮೇಶ್ವರ ನಗರದಲ್ಲಿ ಸೋಮವಾರ ಕುಸಿದುಬಿದ್ದ ಕಟ್ಟಡದ 6 ಅಂತಸ್ತಿನ ಅಪಾರ್ಟ್‌ಮೆಂಟ್ ಅವಶೇಷದಿಂದ ಮೂವರ ಶವಗಳ ಪೈಕಿ ಒಬ್ಬರ ಶವ ಹೊರತೆಗೆಯಲಾಗಿದೆ. ಮೃತ ಕಾರ್ಮಿಕರನ್ನು ರಾಯಚೂರು ಸುಲ್ತಾ‌ನ್‌ಪುರದ ನಿವಾಸಿ ನಾಗಮ್ಮ(50), ಒಡಿಶಾದ ನೇಪಾಲ್ ಪಾಸ್ವಾನ್ ಮತ್ತು ಪಶ್ಚಿಮಬಂಗಾಳದ ನಿರಂಜನ್ ಎಂದು ಗುರುತಿಸಲಾಗಿದೆ.

ಕಟ್ಟಡವು ಸಂಪೂರ್ಣ ಕುಸಿಯುವ ಹಂತದಲ್ಲಿರುವುದರಿಂದ ಮಂಗಳವಾರ ಬೆಳಿಗ್ಗೆ ಬಿಬಿಎಂಪಿ ಅಧಿಕಾರಿಗಳು ಕಟ್ಟಡವನ್ನು ನೆಲಸಮಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಕಟ್ಟಡ ತೆರವಿಗೆ ಸ್ಥಳೀಯರು ಅಡ್ಡಿಪಡಿಸಿದ್ದಾರೆ. ಕಾರ್ಯಾಚರಣೆ ವೇಳೆ ಪಕ್ಕದ ಮನೆಯ ಗೋಡೆಗೆ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಕಟ್ಟಡ ನೆಲಸಮಗೊಳಿಸಲು ಸ್ಥಳೀಯರು ಅಡ್ಡಿಪಡಿಸಿದ್ದಾರೆ.

ಅವಶೇಷಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.ರಾಯಚೂರಿನ ನಿವಾಸಿ ನಾಗಮ್ಮ ತಮ್ಮ ಮೂವರು ಮಕ್ಕಳೊಂದಿಗೆ ಬೆಂಗಳೂರಿಗೆ ಕಟ್ಟಡ ಕೆಲಸದ ಸಲುವಾಗಿ ಬಂದಿದ್ದಾಗ ಇಂತಹ ದುರಂತ ಸಂಭವಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments