Webdunia - Bharat's app for daily news and videos

Install App

ಕರ್ನಲ್ ವಸಂತ್ ಮನೆಗೆ ಜೆಜೆ ಸಿಂಗ್ ಭೇಟಿ

Webdunia
ಭಾನುವಾರ, 19 ಆಗಸ್ಟ್ 2007 (12:29 IST)
ಉಗ್ರರೊಂದಿಗಿನ ಹೋರಾಟದಲ್ಲಿ ಮಡಿದ ಕರ್ನಲ್ ವಸಂತ್ ಅವರ ಮನೆಗೆ ಶನಿವಾರ ಭೇಟಿ ನೀಡಿದ ಭೂಸೇನಾ ಮುಖ್ಯಸ್ಥ ಜೆ.ಜೆ.ಸಿಂಗ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದರು.

ತಮಗೆ ಯಾವರೀತಿಯ ಹೆಚ್ಚಿನ ಸಹಾಯ ಅಗತ್ಯವಿಲ್ಲ. ಉಗ್ರರನ್ನು ಕೊಲ್ಲುವ ಸಂದರ್ಭದಲ್ಲಿ ತಮ್ಮ ಪುತ್ರ ವೀರಮರಣವನ್ನಪ್ಪಿದ್ದಾನೆ ಅದಕ್ಕೆ ತಮಗೆ ಶೋಕವಿದ್ದರೂ ಉಗ್ರರನ್ನು ಕೊಂದಿದ್ದಕ್ಕೆ ತಾವು ಹೆಮ್ಮೆ ಪಡುತ್ತಿರುವುದಾಗಿ ವಸಂತ್ ಅವರ ತಂದೆ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments