Webdunia - Bharat's app for daily news and videos

Install App

ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಬಿಜೆಪಿಯಿಂದಾಗದು- ರಾಹುಲ್ ಗಾಂಧಿ ಸ್ಪಷ್ಟನೆ

Webdunia
ಶನಿವಾರ, 13 ಜುಲೈ 2019 (06:14 IST)
ಅಹಮದಾಬಾದ್ : ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಯಾಗಿದ್ದು, ಇದಕ್ಕೆ ಬಿಜೆಪಿಯೇ ನೇರ ಹೊಣೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಬಲ, ಅಧಿಕಾರ ಬಲ, ಬೆದರಿಕೆ ತಂತ್ರವನ್ನು ಬಿಜೆಪಿ ಅನುಸರಿಸುತ್ತಿದೆ. ರಾಜ್ಯ ಸರಕಾರಗಳನ್ನು ಉರುಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರವನ್ನು ಬಿಕ್ಕಟ್ಟಿಗೆ ಸಿಲುಕಿಸಲಾಗಿದೆ. ಇದಕ್ಕೆ ಬಿಜೆಪಿ ವರಿಷ್ಠ ನಾಯಕರ ಕುಮ್ಮಕ್ಕಿದೆ ಎಂದು ಕಿಡಿಕಾರಿದ್ದಾರೆ.


ಇದೇ ರೀತಿ ಗೋವಾ ಮತ್ತು ಈಶಾನ್ಯ ರಾಜ್ಯಗಳಲ್ಲೂ ಬಿಜೆಪಿ ಸರಕಾರಗಳನ್ನು ಉರುಳಿಸಲು ಪ್ರಯತ್ನಿಸುತ್ತಿದೆ. ಎಲ್ಲ ಬೆಳವಣಿಗೆಗಳು ಸ್ಪಷ್ಟವಾಗಿದೆ. ಬಿಜೆಪಿಯು ಇದೇ ರೀತಿ ಎಲ್ಲಡೆ ಮಾಡುತ್ತಿರುವುದು ಅಧಿಕಾರದ ಸಂಪೂರ್ಣ ದುರುಪಯೋಗ ಆಗುತ್ತಿದ್ದಕ್ಕೆ ಸಾಕ್ಷಿಯಾಗಿದೆ. ಆದರೆ ಕರ್ನಾಟಕದಲ್ಲಿ ದೋಸ್ತಿ ಸರಕಾರವನ್ನು ಅಲುಗಾಡಿಸಲು ಆಗದು ಎಂದು ರಾಹುಲ್‌ ಗಾಂಧಿ ಸ್ಪಷ್ಟವಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments