Webdunia - Bharat's app for daily news and videos

Install App

ಕರ್ನಾಟಕದಲ್ಲಿ 2 ಲಕ್ಷ ಜನಕ್ಕೆ ಕೊರೊನಾ? ಸಚಿವ ಹೇಳಿದ್ದೇನು?

Webdunia
ಶುಕ್ರವಾರ, 12 ಜೂನ್ 2020 (17:08 IST)
ಈಗ ಮಳೆಗಾಲ ಆರಂಭವಾಗಿದ್ದು, ಸಹಜವಾಗಿ ಸಾಂಕ್ರಾಮಿಕ ರೋಗಗಳು ಹೆಚ್ಚಲಿವೆ.

ಮಳೆಗಾಲದಲ್ಲಿ ಸಣ್ಣದಾಗಿ ಬರುವ ಜ್ವರವನ್ನು ನಿರ್ಲಕ್ಷ್ಯ ಮಾಡದೇ ತಪಾಸಣೆಗೆ ಒಳಗಾಗಬೇಕು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಈಗ ಕೊರೊನಾ ಸೋಂಕಿತರಲ್ಲಿ ಮೂವರು‌ ಜನ‌ ಬೆಂಗಳೂರಿನಲ್ಲಿ ‌ಸಾವನ್ನಪ್ಪಿದ್ದು ಕೊನೆ ಕ್ಷಣದಲ್ಲಿ ಅವರು ಆಸ್ಪತ್ರೆಗೆ ಬಂದರು. ಅದಕ್ಕಾಗಿ ಅವರನ್ನು ಉಳಿಸಿಕೊಳ್ಳಲು ಆಗಲಿಲ್ಲ. ಜನರು ತಕ್ಷಣ ಜ್ವರ, ನೆಗಡಿ, ಕೆಮ್ಮು ಸಣ್ಣದಾಗಿ‌ ಕಾಣಿಸಿಕೊಂಡರೂ ಅದರಲ್ಲೂ 60 ವರ್ಷ ಮೇಲ್ಪಟ್ಟವರು ತಕ್ಷಣ ಫೀವರ್ ಕ್ಲೀನಿಕ್ ಗಳಿಗೆ ಆಗಮಿಸಬೇಕು ಎಂದರು.

ಕೊರೊನಾ ಸೋಂಕಿತರಲ್ಲಿ ಶೇ. 97 ರಷ್ಟು ಜನರಲ್ಲಿ ಸೋಂಕು ಲಕ್ಷಣ ಇಲ್ಲ ಎಂದ ಅವರು, ನಾವು ಐಎಲ್ ಎ (ಇತರೆ ಕಾಯಿಲೆಗಳಿಂದ ಸೋಂಕಿಗೆ ಒಳಗಾದವರು) ಇರುವ ರೋಗಿಗಳನ್ನು  ರಕ್ಷಿಸಿಕೊಳ್ಳಬೇಕಿದೆ ಎಂದಿದ್ದಾರೆ.

ತಜ್ಞರ ಒಂದು ಅಂದಾಜಿನ‌ ಪ್ರಕಾರ ಬರುವ ಆಗಷ್ಟ್ ವೇಳೆಗೆ ನಮ್ಮ ರಾಜ್ಯದಲ್ಲಿಯೂ 2 ಲಕ್ಷಕ್ಕೂ ಹೆಚ್ಚು ಜನರಲ್ಲಿ ಕೊರೊನಾ  ಸೋಂಕು‌ ಕಾಣಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಅದಕ್ಕಾಗಿ‌ನಾವು ಈಗಿನಿಂದಲೇ ಅದಕ್ಕೆ ತಕ್ಕಂತೆ ಸಿದ್ಧತೆ, ವ್ಯವಸ್ಥೆ ‌ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದ ಈ ಭಾಗದಲ್ಲಿ ಮುಂದಿನ ಐದು ದಿನ ವಾತವರಣದಲ್ಲಿ ಊಹಿಸಲಾಗದ ಬದಲಾವಣೆ

Karnataka: ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಇನ್ಮುಂದೆ ಇದೊಂದು ವಸ್ತು ಸಿಗಲ್ಲ

Bengaluru Rains: ಬೆಂಗಳೂರಿನಲ್ಲಿ ಮಳೆ ಶುರು, ಇನ್ನೆಷ್ಟು ದಿನ ಇರುತ್ತೆ

Abhinamnyu Engagment: ರೈತ ನಾಯಕನ ಪುತ್ರಿ ಜತೆ ಮಗನಿಗೆ ನಿಶ್ಚಿತಾರ್ಥ ಮಾಡಿಸಿದಿ ಮಧ್ಯಪ್ರದೇಶದ ಸಿಎಂ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

ಮುಂದಿನ ಸುದ್ದಿ
Show comments