Webdunia - Bharat's app for daily news and videos

Install App

ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ

Webdunia
ಗುರುವಾರ, 20 ಏಪ್ರಿಲ್ 2023 (15:31 IST)
ಇಂದು ಮುಸ್ಲಿಮರಿಗೆ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ. ಕ್ರಿಮಿನಲ್​​​ಗಳಿಗೆ ನಾಯಕ KPCC ಅಧ್ಯಕ್ಷ ಡಿ.ಕೆ .ಶಿವಕುಮಾರ್ ಎಂದು ಕಾಂಗ್ರೆಸ್​​​​ ನಾಯಕರ ವಿರುದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, PFI ಬ್ಯಾನ್ ಮಾಡಬೇಕು ಎಂದು ಆಗಿನ ಗೃಹ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿಗೆ ಕೇಂದ್ರ ಮಾಹಿತಿ ಕೇಳಿತ್ತು.. ಆದರೆ PFI ಬ್ಯಾನ್ ಮಾಡುವ ಪ್ರಸಂಗ ಇಲ್ಲ ಎಂದು ರಾಮಲಿಂಗಾ ರೆಡ್ಡಿ ಕೇಂದ್ರಕ್ಕೆ ಪ್ರತಿಕ್ರಿಯಿಸಿದ್ರು.. 1,700 PFI ಕಾರ್ಯಕರ್ತರ ಕೇಸ್​​​​​​​​ ಅನ್ನ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವಾಪಸ್ ಪಡೆದ್ರು. ಕಾಂಗ್ರೆಸ್ ಕೈಗೆ ರಕ್ತ ಅಂಟಿದೆ, ಇಂಥಹ ವಿಚಾರ ನೋಡಿದ್ರೆ ಅವರಿಗೆ ವೋಟ್​​​ ನೀಡಬೇಕೆಂಬ ಪ್ರಶ್ನೆಯೇ ಬರಲ್ಲ. ನಮಗೆ ನಮ್ಮ ಭಾಗದಲ್ಲಿ ಓಡಾಡೋಕೆ ಭಯ ಆಗ್ತಿದೆ.. ನಮ್ಮ ಕಾರು ಹೋಗುವಾಗ ಹಸಿರು ಧ್ವಜ ಹಿಡಿದು ಹಿಂದೆ ಬರ್ತಾರೆ.. ಇವರಿಗೆ ಹೇಗೆ ಧೈರ್ಯ ಬಂತು ಎಂದು ಶೋಭಾ ಕರಂದ್ಲಾಜೆ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments