Webdunia - Bharat's app for daily news and videos

Install App

ಕಾಂಗ್ರೆಸ್ ಟಿಕೆಟ್ ಸಿಗದಿದ್ರೆ ನನ್ನ ವ್ಯಕ್ತಿತ್ವ ಹಾಳೋಗಲ್ಲ: ಪೂಜಾರಿ

Webdunia
ಮಂಗಳವಾರ, 28 ಜನವರಿ 2014 (17:54 IST)
PR
PR
ದಕ್ಷಿಣಕನ್ನಡ ಲೋಕಸಭಾ ಟಿಕೆಟ್ ವಿಚಾರವಾಗಿ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ, ಟಿಕೆಟ್ ನೀಡುವಂತೆ ನಾನು ಒತ್ತಡ ಹಾಕಿಲ್ಲ. ಟಿಕೆಟ್ ನೀಡುವಂತೆ ಎಐಸಿಸಿಗೆ ನಾನು ಅರ್ಜಿ ಹಾಕಿಲ್ಲ. ಟಿಕೆಟ್ ಸಿಗದಿದ್ದರೆ ನನ್ನ ವ್ಯಕ್ತಿತ್ವ ಹಾಳಾಗುವುದಿಲ್ಲ ಎಂದು ಉಡುಪಿಯಲ್ಲಿ ಮಾತನಾಡುತ್ತಾ ತಿಳಿಸಿದರು. ಅಭಿಪ್ರಾಯ ಸಂಗ್ರಹಿಸಿ ಲೋಕಸಭಾ ಟಿಕೆಟ್ ನೀಡಬೇಕೆಂದು ಅವರು ಹೇಳಿದರು. ಮುಖಂಡರನ್ನು ಕಾರ್ಯಕರ್ತನ್ನು ಕೇಳಿ ಟಿಕೆಟ್ ನೀಡಲಿ ಹೇಳಿದರು. ರಾಜ್ಯಸರ್ಕಾರ ಮಠಗಳ ವಿಚಾರಕ್ಕೆ ಕೈಹಾಕಬಾರದು.

ಸಿದ್ದರಾಮಯ್ಯ ಪ್ರಕಾಶ್ ಹುಕ್ಕೇರಿ ಕರೆಸಿ ಮಾತನಾಡಲಿ ಕೋಟ್ಯಂತರ ಭಕ್ತರಿಗೆ ದುಃಖ ಉಂಟುಮಾಡುವುದು ಬೇಡ ಎಂದೂ ಜನಾರ್ದನ ಪೂಜಾರಿ ಹೇಳಿದ್ದಾರೆ. ಹಿಂದು ಧಾರ್ಮಿಕ ದತ್ತಿ ಕಾಯ್ದೆ ಅಗತ್ಯವಿಲ್ಲ. ಕಾಂಗ್ರೆಸ್ ಹೈಕಮಾಂಡ್ ಕೂಡ ಇದನ್ನು ಒಪ್ಪುವುದಿಲ್ಲ ಎಂದು ಪೂಜಾರಿ ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments